ಹಾಸನ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ | ಸೆರೆ ಹಿಡಿದ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ

March 26, 2025
6:49 AM

ಹಾಸನ ಜಿಲ್ಲೆಯ ಅರಣ್ಯದಂಚಿನ ಗ್ರಾಮಗಳ ಜನರಿಗೆ ಆತಂಕ ಸೃಷ್ಟಿಸಿದ್ದ ಎರಡು ಕಾಡಾನೆಗಳನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಕಾಡಾನೆ ಸೆರೆಗೆ ಹಗಲಿರುಳೆನ್ನದೆ ಶ್ರಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಇತರೆ ಎಲ್ಲಾ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದ್ದಾರೆ. ವನ್ಯಜೀವಿ ಮಾನವ ಸಂಘರ್ಷದ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಸರ್ಕಾರ ನಿರಂತರ ಕೆಲಸ ಮಾಡುತ್ತಿದೆ. ಆನೆಗಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ರೈಲ್ವೆ ಹಳಿಗಳ ಸಮೀಪ ಬೇಲಿ ಹಾಕುವುದು, ಕಾಡುಪ್ರಾಣಿಗಳಿಗೆ ಅರಣ್ಯದಲ್ಲೇ ಮೇವು, ನೀರು ಒದಗಿಸುವತ್ತ ಅರಣ್ಯ ಇಲಾಖೆ ಆದ್ಯತೆ ನೀಡಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು
ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror