ಹಾಸನ ಜಿಲ್ಲೆಯ ಅರಣ್ಯದಂಚಿನ ಗ್ರಾಮಗಳ ಜನರಿಗೆ ಆತಂಕ ಸೃಷ್ಟಿಸಿದ್ದ ಎರಡು ಕಾಡಾನೆಗಳನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಕಾಡಾನೆ ಸೆರೆಗೆ ಹಗಲಿರುಳೆನ್ನದೆ ಶ್ರಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಇತರೆ ಎಲ್ಲಾ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದ್ದಾರೆ. ವನ್ಯಜೀವಿ ಮಾನವ ಸಂಘರ್ಷದ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಸರ್ಕಾರ ನಿರಂತರ ಕೆಲಸ ಮಾಡುತ್ತಿದೆ. ಆನೆಗಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ರೈಲ್ವೆ ಹಳಿಗಳ ಸಮೀಪ ಬೇಲಿ ಹಾಕುವುದು, ಕಾಡುಪ್ರಾಣಿಗಳಿಗೆ ಅರಣ್ಯದಲ್ಲೇ ಮೇವು, ನೀರು ಒದಗಿಸುವತ್ತ ಅರಣ್ಯ ಇಲಾಖೆ ಆದ್ಯತೆ ನೀಡಿದೆ ಎಂದು ತಿಳಿಸಿದ್ದಾರೆ.
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…