Wild Life Conservation | ವನ್ಯಜೀವಿ ಸಂರಕ್ಷಣೆಗೆ ರಾಜ್ಯದಲ್ಲಿ ಮಹತ್ವದ ಹೆಜ್ಜೆ | ವನ್ಯಜೀವಿಗಳ ಸಂರಕ್ಷಣಾ ಕಾಯಿದೆ 1972 ಏನು ಹೇಳುತ್ತದೆ?

October 27, 2023
10:26 AM
ವನ್ಯಜೀವಿಗಳ ಸಂರಕ್ಷಣಾ ಕಾಯಿದೆ(Wild Life Conservation) 1972ರ ಪ್ರಕಾರ ಕಠಿಣ ಕ್ರಮಗಳ ಬಗ್ಗೆ ಸರ್ಕಾರ ಸಮಿತಿ ರಚಿಸಲು ಮುಂದಾಗಿದೆ.

ರಾಜ್ಯ ಸರ್ಕಾರವು ವನ್ಯಜೀವಿ ವಸ್ತುಗಳ ಸಂಗ್ರಹ, ಮಾರಾಟದ ವಿರುದ್ಧ ಕಠಿಣ ನಿಯಮಗಳನ್ನು ರೂಪಿಸಲು ಮುಂದಾಗಿದೆ. ಇದೀಗ ವನ್ಯಜೀವಿ ವಿಭಾಗದ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ, ಬೆಂಗಳೂರು, ಹಾಸನ, ಚಿಕ್ಕಮಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಬೆಂಗಳೂರು ನಗರ, ತುಮಕೂರು, ಕೊಪ್ಪ ಹಾಗೂ ಶಿವಮೊಗ್ಗ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸದಸ್ಯರಾಗಿರುತ್ತಾರೆ.

Advertisement

ವನ್ಯಜೀವಿಗಳ ಸಂರಕ್ಷಣಾ ಕಾಯಿದೆ(Wild Life Conservation) 1972ರ ಪ್ರಕಾರ ವನ್ಯಜೀವಿಗಳ ಅಂಗಾಂಗ, ಅವಶೇಷಗಳ ಮಾರಾಟ ಅಥವಾ ಬಳಕೆಗೆ ಸಂಪೂರ್ಣ ನಿಷೇಧವಿದೆ. ಯಾವುದೇ ಜೀವಿಯನ್ನು ಜೀವಂತವಾಗಿ ಅಥವಾ ಮೃತಪಟ್ಟ ಬಳಿಕ ಮಾರಾಟ ಮಾಡುವಂತಿಲ್ಲ. ಕಾಡು ಪ್ರಾಣಿಗಳ ಚರ್ಮವನ್ನು ಹದ ಮಾಡಿ ಅಲಂಕಾರಿಕ ವಸ್ತುಗಳಾಗಿ ಬಳಸುವಂತಿಲ್ಲ. ವನ್ಯಜೀವಿಗಳ ಮಾಂಸ ಮಾರಾಟ ಹಾಗೂ ಭಕ್ಷಣೆ ಸಹ ಅಪರಾಧ. ಹಾವಿನ ವಿಷವನ್ನೂ ಸಂಗ್ರಹ ಮಾಡುವಂತಿಲ್ಲ. ನವಿಲು ಗರಿಗಳನ್ನೂ ಸಂಗ್ರಹಿಸುವಂತಿಲ್ಲ. ವನ್ಯಜೀವಿಗಳ ಕೂದಲು, ಚರ್ಮ, ಉಗುರು, ಗೊರಸು, ಹಲ್ಲು, ಆನೆ ದಂತ ಸೇರಿದಂತೆ ದೇಹದ ಯಾವುದೇ ಭಾಗವನ್ನು ಸಂಗ್ರಹಿಸುವುದು, ಸಾಗಿಸುವುದು ಮಾರಾಟ ಮಾಡುವುದು ಹಾಗೂ ಬಳಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ.

A high-level committee has been formed to create public awareness and to submit a comprehensive report on the measures to be taken to prevent the sale of products and items made from any organ of wildlife including tiger claws and tiger teeth.
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ
ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ
February 20, 2026
7:13 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror