MIRROR FOCUS

ಮತ್ತೆ ಮುನ್ನೆಲೆಗೆ ಬಂದ ವನ್ಯ ಜೀವಿಗಳ ಅಂಗಾಂಗ ಸಂಗ್ರಹ ವಿಷಯ | ಈ ದಿನದೊಳಗೆ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ವಾಪಸ್ ನೀಡಿ | ಅರಣ್ಯ ಸಚಿವರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಕೆಲ ತಿಂಗಳ ಹಿಂದೆ ಹುಲಿ ಉಗುರು(Tiger nail) ಪ್ರಕರಣ ಭಾರಿ ಸದ್ದು ಮಾಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ಸರ್ಕಾರ(Govt) ಈಗ ಮಹತ್ವದ ಆದೇಶ ನೀಡಿದೆ. ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ವನ್ಯ ಜೀವಿಗಳ (Wild Animals) ಅಂಗಾಂಗಗಳನ್ನು ಇಟ್ಟು ಕೊಂಡಿರುವರಿಗೆ ಅರಣ್ಯ ಸಚಿವ(Forest Minister) ಈಶ್ವರ್ ಖಂಡ್ರೆ (Eshwara Khandre)ಅವರು ವನ್ಯಜೀವಿ ಅಂಗಾಂಗಗಳನ್ನು ಹಿಂದಿರುಗಿಸಲು ಕೊನೆಯ ಡೆಡ್ ಲೈನ್ (Dead Line) ನೀಡಿದ್ದಾರೆ.

Advertisement
Advertisement
ಏಪ್ರಿಲ್ 10ರ ಒಳಗೆ ಹುಲಿ, ಚಿರತೆ ಮತ್ತು ಆನೆಗಳ ಕೊಂಬು, ಹಲ್ಲು, ಕೂದಲು ಸೇರಿದಂತೆ ಎಲ್ಲಾ ವನ್ಯಜೀವಿ ಅಂಗಾಂಗಗಳನ್ನು ಹಿಂತಿರುಗಿಸಲು ಕೊನೆಯದಾಗಿ ಗಡುವು ನೀಡಿದ್ದಾರೆ. ಪ್ರಮಾಣ ಪತ್ರ ಇಲ್ಲದೆ ಅಕ್ರಮವಾಗಿ ವನ್ಯಜೀವಿ ಅಂಗಾಂಗಗಳನ್ನು ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧ. 1973 ಹಾಗೂ 2003 ರಲ್ಲಿ ವನ್ಯಜೀವಿ ಅಂಗಾಂಗಗಳ ವಾಪಸ್‌ಗೆ ಅವಕಾಶ ನೀಡಲಾಗಿತ್ತು. ಆದರೆ ಇನ್ನೂ ವಾಪಸ್ ಮಾಡದೇ ಇರುವುದು ದೊಡ್ಡ ಅಪರಾಧ. ಮೌಢ್ಯತೆ ಹಾಗೂ ನಂಬಿಕೆಗಾಗಿ ಕೆಲವು ಮುಗ್ದ ಜನರು ಇನ್ನೂ ಇಟ್ಟುಕೊಂಡಿದ್ದಾರೆ.

ಇಂತಹ ಮುಗ್ದ ಜನರಿಗೆ ಶಿಕ್ಷೆಯಾಗಬಾರದು ಎಂದು ನಮ್ಮ ಸರ್ಕಾರ ಏಪ್ರಿಲ್ 10 ರಂದು ಕೊನೆಯ ಬಾರಿ ವಾಪಸ್ ಮಾಡುವಂತೆ ಅವಕಾಶ ನೀಡಿದೆ. ಜನರು ತಮ್ಮ ಬಳಿ ಇರುವ ಅಂಗಾಗಳನ್ನು ಸಮೀಪದಲ್ಲಿರುವ ಅರಣ್ಯ ಕಚೇರಿಗೆ ನೀಡಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿ ಗಡುವು ನೀಡಿದ್ದಾರೆ.

– ಅಂತರ್ಜಾಲ ಮಾಹಿತಿ

Forest Minister Eshwara Khandre has given a dead line to return the wild animal organs to those who have illegally kept the organs of wild animals without any permit.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

5 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

5 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

5 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

5 hours ago

ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…

6 hours ago

ಇಂದು ವಿಶ್ವ ರಕ್ತದಾನಿಗಳ ದಿನ

ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…

6 hours ago