Advertisement
MIRROR FOCUS

ಮತ್ತೆ ಮುನ್ನೆಲೆಗೆ ಬಂದ ವನ್ಯ ಜೀವಿಗಳ ಅಂಗಾಂಗ ಸಂಗ್ರಹ ವಿಷಯ | ಈ ದಿನದೊಳಗೆ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ವಾಪಸ್ ನೀಡಿ | ಅರಣ್ಯ ಸಚಿವರು

Share

ಕಳೆದ ಕೆಲ ತಿಂಗಳ ಹಿಂದೆ ಹುಲಿ ಉಗುರು(Tiger nail) ಪ್ರಕರಣ ಭಾರಿ ಸದ್ದು ಮಾಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ಸರ್ಕಾರ(Govt) ಈಗ ಮಹತ್ವದ ಆದೇಶ ನೀಡಿದೆ. ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ವನ್ಯ ಜೀವಿಗಳ (Wild Animals) ಅಂಗಾಂಗಗಳನ್ನು ಇಟ್ಟು ಕೊಂಡಿರುವರಿಗೆ ಅರಣ್ಯ ಸಚಿವ(Forest Minister) ಈಶ್ವರ್ ಖಂಡ್ರೆ (Eshwara Khandre)ಅವರು ವನ್ಯಜೀವಿ ಅಂಗಾಂಗಗಳನ್ನು ಹಿಂದಿರುಗಿಸಲು ಕೊನೆಯ ಡೆಡ್ ಲೈನ್ (Dead Line) ನೀಡಿದ್ದಾರೆ.

ಏಪ್ರಿಲ್ 10ರ ಒಳಗೆ ಹುಲಿ, ಚಿರತೆ ಮತ್ತು ಆನೆಗಳ ಕೊಂಬು, ಹಲ್ಲು, ಕೂದಲು ಸೇರಿದಂತೆ ಎಲ್ಲಾ ವನ್ಯಜೀವಿ ಅಂಗಾಂಗಗಳನ್ನು ಹಿಂತಿರುಗಿಸಲು ಕೊನೆಯದಾಗಿ ಗಡುವು ನೀಡಿದ್ದಾರೆ. ಪ್ರಮಾಣ ಪತ್ರ ಇಲ್ಲದೆ ಅಕ್ರಮವಾಗಿ ವನ್ಯಜೀವಿ ಅಂಗಾಂಗಗಳನ್ನು ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧ. 1973 ಹಾಗೂ 2003 ರಲ್ಲಿ ವನ್ಯಜೀವಿ ಅಂಗಾಂಗಗಳ ವಾಪಸ್‌ಗೆ ಅವಕಾಶ ನೀಡಲಾಗಿತ್ತು. ಆದರೆ ಇನ್ನೂ ವಾಪಸ್ ಮಾಡದೇ ಇರುವುದು ದೊಡ್ಡ ಅಪರಾಧ. ಮೌಢ್ಯತೆ ಹಾಗೂ ನಂಬಿಕೆಗಾಗಿ ಕೆಲವು ಮುಗ್ದ ಜನರು ಇನ್ನೂ ಇಟ್ಟುಕೊಂಡಿದ್ದಾರೆ.

ಇಂತಹ ಮುಗ್ದ ಜನರಿಗೆ ಶಿಕ್ಷೆಯಾಗಬಾರದು ಎಂದು ನಮ್ಮ ಸರ್ಕಾರ ಏಪ್ರಿಲ್ 10 ರಂದು ಕೊನೆಯ ಬಾರಿ ವಾಪಸ್ ಮಾಡುವಂತೆ ಅವಕಾಶ ನೀಡಿದೆ. ಜನರು ತಮ್ಮ ಬಳಿ ಇರುವ ಅಂಗಾಗಳನ್ನು ಸಮೀಪದಲ್ಲಿರುವ ಅರಣ್ಯ ಕಚೇರಿಗೆ ನೀಡಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿ ಗಡುವು ನೀಡಿದ್ದಾರೆ.

– ಅಂತರ್ಜಾಲ ಮಾಹಿತಿ

Forest Minister Eshwara Khandre has given a dead line to return the wild animal organs to those who have illegally kept the organs of wild animals without any permit.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

23 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago