Advertisement
MIRROR FOCUS

ಮತ್ತೆ ಮುನ್ನೆಲೆಗೆ ಬಂದ ವನ್ಯ ಜೀವಿಗಳ ಅಂಗಾಂಗ ಸಂಗ್ರಹ ವಿಷಯ | ಈ ದಿನದೊಳಗೆ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ವಾಪಸ್ ನೀಡಿ | ಅರಣ್ಯ ಸಚಿವರು

Share

ಕಳೆದ ಕೆಲ ತಿಂಗಳ ಹಿಂದೆ ಹುಲಿ ಉಗುರು(Tiger nail) ಪ್ರಕರಣ ಭಾರಿ ಸದ್ದು ಮಾಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ಸರ್ಕಾರ(Govt) ಈಗ ಮಹತ್ವದ ಆದೇಶ ನೀಡಿದೆ. ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ವನ್ಯ ಜೀವಿಗಳ (Wild Animals) ಅಂಗಾಂಗಗಳನ್ನು ಇಟ್ಟು ಕೊಂಡಿರುವರಿಗೆ ಅರಣ್ಯ ಸಚಿವ(Forest Minister) ಈಶ್ವರ್ ಖಂಡ್ರೆ (Eshwara Khandre)ಅವರು ವನ್ಯಜೀವಿ ಅಂಗಾಂಗಗಳನ್ನು ಹಿಂದಿರುಗಿಸಲು ಕೊನೆಯ ಡೆಡ್ ಲೈನ್ (Dead Line) ನೀಡಿದ್ದಾರೆ.

ಏಪ್ರಿಲ್ 10ರ ಒಳಗೆ ಹುಲಿ, ಚಿರತೆ ಮತ್ತು ಆನೆಗಳ ಕೊಂಬು, ಹಲ್ಲು, ಕೂದಲು ಸೇರಿದಂತೆ ಎಲ್ಲಾ ವನ್ಯಜೀವಿ ಅಂಗಾಂಗಗಳನ್ನು ಹಿಂತಿರುಗಿಸಲು ಕೊನೆಯದಾಗಿ ಗಡುವು ನೀಡಿದ್ದಾರೆ. ಪ್ರಮಾಣ ಪತ್ರ ಇಲ್ಲದೆ ಅಕ್ರಮವಾಗಿ ವನ್ಯಜೀವಿ ಅಂಗಾಂಗಗಳನ್ನು ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧ. 1973 ಹಾಗೂ 2003 ರಲ್ಲಿ ವನ್ಯಜೀವಿ ಅಂಗಾಂಗಗಳ ವಾಪಸ್‌ಗೆ ಅವಕಾಶ ನೀಡಲಾಗಿತ್ತು. ಆದರೆ ಇನ್ನೂ ವಾಪಸ್ ಮಾಡದೇ ಇರುವುದು ದೊಡ್ಡ ಅಪರಾಧ. ಮೌಢ್ಯತೆ ಹಾಗೂ ನಂಬಿಕೆಗಾಗಿ ಕೆಲವು ಮುಗ್ದ ಜನರು ಇನ್ನೂ ಇಟ್ಟುಕೊಂಡಿದ್ದಾರೆ.

ಇಂತಹ ಮುಗ್ದ ಜನರಿಗೆ ಶಿಕ್ಷೆಯಾಗಬಾರದು ಎಂದು ನಮ್ಮ ಸರ್ಕಾರ ಏಪ್ರಿಲ್ 10 ರಂದು ಕೊನೆಯ ಬಾರಿ ವಾಪಸ್ ಮಾಡುವಂತೆ ಅವಕಾಶ ನೀಡಿದೆ. ಜನರು ತಮ್ಮ ಬಳಿ ಇರುವ ಅಂಗಾಗಳನ್ನು ಸಮೀಪದಲ್ಲಿರುವ ಅರಣ್ಯ ಕಚೇರಿಗೆ ನೀಡಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿ ಗಡುವು ನೀಡಿದ್ದಾರೆ.

– ಅಂತರ್ಜಾಲ ಮಾಹಿತಿ

Forest Minister Eshwara Khandre has given a dead line to return the wild animal organs to those who have illegally kept the organs of wild animals without any permit.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

4 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

8 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago