ಕಳೆದ ಕೆಲ ತಿಂಗಳ ಹಿಂದೆ ಹುಲಿ ಉಗುರು(Tiger nail) ಪ್ರಕರಣ ಭಾರಿ ಸದ್ದು ಮಾಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ಸರ್ಕಾರ(Govt) ಈಗ ಮಹತ್ವದ ಆದೇಶ ನೀಡಿದೆ. ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ವನ್ಯ ಜೀವಿಗಳ (Wild Animals) ಅಂಗಾಂಗಗಳನ್ನು ಇಟ್ಟು ಕೊಂಡಿರುವರಿಗೆ ಅರಣ್ಯ ಸಚಿವ(Forest Minister) ಈಶ್ವರ್ ಖಂಡ್ರೆ (Eshwara Khandre)ಅವರು ವನ್ಯಜೀವಿ ಅಂಗಾಂಗಗಳನ್ನು ಹಿಂದಿರುಗಿಸಲು ಕೊನೆಯ ಡೆಡ್ ಲೈನ್ (Dead Line) ನೀಡಿದ್ದಾರೆ.
ಇಂತಹ ಮುಗ್ದ ಜನರಿಗೆ ಶಿಕ್ಷೆಯಾಗಬಾರದು ಎಂದು ನಮ್ಮ ಸರ್ಕಾರ ಏಪ್ರಿಲ್ 10 ರಂದು ಕೊನೆಯ ಬಾರಿ ವಾಪಸ್ ಮಾಡುವಂತೆ ಅವಕಾಶ ನೀಡಿದೆ. ಜನರು ತಮ್ಮ ಬಳಿ ಇರುವ ಅಂಗಾಗಳನ್ನು ಸಮೀಪದಲ್ಲಿರುವ ಅರಣ್ಯ ಕಚೇರಿಗೆ ನೀಡಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿ ಗಡುವು ನೀಡಿದ್ದಾರೆ.
– ಅಂತರ್ಜಾಲ ಮಾಹಿತಿ
Forest Minister Eshwara Khandre has given a dead line to return the wild animal organs to those who have illegally kept the organs of wild animals without any permit.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…