Advertisement
MIRROR FOCUS

ವನ್ಯಜೀವಿ ಸಂರಕ್ಷಣಾ ಕಾಯಿದೆ ಹಾಗೂ ವನ್ಯಪ್ರಾಣಿಗಳ ರಕ್ಷಣೆಯ ಕಾಳಜಿ…! | ಆನೆಗಳ ಪಾಡು ಏನು ಹಾಗಿದ್ದರೆ….?

Share

ವನ್ಯಜೀವಿ ಸಂರಕ್ಷಣಾ ಕಾಯಿದೆ ಈಗ ಬಹುದೊಡ್ಡ ಚರ್ಚೆಯ ವಿಷಯ. ಮೃತಪಟ್ಟ ವನ್ಯಪ್ರಾಣಿಯ ಉತ್ಪನ್ನಗಳು ಸೇರಿದಂತೆ ವನ್ಯಜೀವಿ ಸಂರಕ್ಷಣಾ ಕಾಯಿದೆ ಜಾರಿಯಾಗುತ್ತದೆ. ಇದೇ ವೇಳೆ ಜೀವಂತವಾಗಿರುವ ವನ್ಯಪ್ರಾಣಿಯ ರಕ್ಷಣೆಯ ಕಡೆಗೆ ಇದೀಗ ತುರ್ತು ಗಮನ ಅಗತ್ಯವಿದೆ.

Advertisement

ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಇರುವ ಲಾಕೆಟ್ ಧರಿಸಿದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಅವರನ್ನು ಬಂಧಿಸಿದ್ದರು. ಆ ನಂತರ ಹಲವು ಗಣ್ಯರ ಬಳಿಯೂ ಹುಲಿ ಉಗುರಿನ ಸರ ಇದೆ ಎಂಬ ಬಗ್ಗೆ ದೂರುಗಳು ಬರುತ್ತಿದ್ದು, ರಾಜ್ಯದಾದ್ಯಂತ ವನ್ಯಜೀವಿಗಳ ಯಾವುದೇ ಅಂಗಾಂಗ ಹೊಂದಿದ ವಸ್ತುಗಳ ಸಂಗ್ರಹಣೆ, ಮಾರಾಟ, ದಾಸ್ತಾನನ್ನು ಸಂಪೂರ್ಣ ನಿಯಂತ್ರಿಸಲು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಗಳೂ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಚಿವರು ಸೂಚನೆ ನೀಡಿದ್ದಾರೆ.

ಬಳಿಕ ಪ್ರತಿಕ್ರಿಯೆ ನೀಡಿರುವ ಅರಣ್ಯ ಸಚಿವರ ಈಶ್ವರ ಖಂಡ್ರೆ ಅವರು,  ವನ್ಯ ಜೀವಿಯ ಯಾವುದೇ ಅಂಗಾಂಗದ ಉತ್ಪನ್ನಗಳನ್ನು ಅಕ್ರಮವಾಗಿ ಹೊಂದುವುದು ಅಪರಾಧವಾಗುತ್ತದೆ. ಈ ಬಗ್ಗೆ ದೂರು ಬಂದರೆ ಇಲಾಖೆ, ಪರಿಶೀಲನೆ ನಡೆಸಿ ಕ್ರಮ ಜರುಗಿಸುತ್ತದೆ ಎಂದು ಹೇಳಿದ್ದರು.

ಈ ಎಲ್ಲದರ ನಡುವೆಯೇ ಕೆಲವು ಸಮಯಗಳ ಹಿಂದೆ ಆನೆಗಳ ಬಗ್ಗೆ ಇದೇ ಮಾದರಿಯಲ್ಲಿ ಚರ್ಚೆಯಾಗಿತ್ತು. ಈ ಬಗ್ಗೆ ನ್ಯಾಯಾಲಯದ ಆದೇಶ ಇದ್ದರೂ ಅದು ಪಾಲನೆ ಆಗಿರಲಿಲ್ಲ. ಯಾವುದೇ ವನ್ಯಜೀವಿ ಅಥವಾ ಪ್ರಾಣಿಗಳನ್ನು ಮುಂದಿರಿಸಿ ಭಿಕ್ಷಾಟನೆ ಮಾಡಬಾರದು ಎಂದೂ ಸೂಚಿಸಲಾಗಿತ್ತು. ಆದರೆ ಇಲಾಖೆಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅನೇಕ ದೇವಸ್ಥಾನಗಳಲ್ಲಿ ಇಂದಿಗೂ ಆನೆಗಳು ಇವೆ. ಕೆಲವು ಕಡೆಗಳಲ್ಲಿ ಇಂತಹ ಆನೆಗಳು ಅನಾರೋಗ್ಯಕ್ಕೆ ತುತ್ತಾದ ಘಟನೆಗಳೂ ನಡೆದಿದೆ. ಆನೆಗಳ ಮೂಲಕ ಹಣ ಸಂಗ್ರಹ, ಆಶೀರ್ವಾದ ಮಾಡುವುದೂ ನಡೆಯುತ್ತಿದೆ. ಜೀವಂತ ಪ್ರಾಣಿಗಳ ಅದರಲ್ಲೂ ವನ್ಯಪ್ರಾಣಿಗಳ ರಕ್ಷಣೆಯ ಕಡೆಗೂ ಇಲಾಖೆಗಳು ಗಮನಹರಿಸಬೇಕಿದೆ.

The Wildlife Protection Act is now the subject of discussion. Now there are demands that the departments should think about the protection of the living wildlife.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

11 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

12 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

12 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

12 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

12 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

12 hours ago