Advertisement
ಸುದ್ದಿಗಳು

ಮೊದಲ ಗಾಳಿ ಮಳೆ ತಂದ ಅವಾಂತರ | ಮನೆಗೆ ಬಿದ್ದ ಮರ | 500 ಕ್ಕೂ ಹೆಚ್ಚು ಅಡಿಕೆ ಮರ ನಾಶ | ತುಂಡು ತುಂಡಾದ ವಿದ್ಯುತ್‌ ಕಂಬಗಳು |

Share

ಎಲ್ಲೆಡೆ ಮೊದಲ ಮಳೆ ಖುಷಿ ತಂದರೆ ಕೆಲವು ಕಡೆಗಳಲ್ಲಿ  ಭಾರೀ ಗಾಳಿ ಹಾಗೂ ಮಳೆ ಅವಾಂತರ ಸೃಷ್ಟಿಸಿದೆ.

Advertisement
Advertisement

ಸುಳ್ಯ ತಾಲೂಕಿನ ಪಂಜದ ಆಸುಪಾಸಿನಲ್ಲಿ ಬುಧವಾರ ಸಂಜೆ ಭಾರೀ ಗಾಳಿ ಹಾಗೂ ಮಳೆ ಸುರಿದಿದೆ.  ಗಾಳಿಯ ಕಾರಣದಿಂದ ಪಂಜದ ಆಸುಪಾಸಿನಲ್ಲಿ ಅಪಾರ ಹಾನಿಯಾಗಿದೆ.

Advertisement

ಪಂಜ ಬಳಿಯ ಕಂರ್ಬಿ ಗಣೇಶ್‌ ಅವರ ತೋಟದಲ್ಲಿ ಸುಮಾರು 500 ಕ್ಕೂ ಹೆಚ್ಚು ಅಡಿಕೆ ಮರಗಳು,100 ಕ್ಕೂ ಹೆಚ್ಚು ರಬ್ಬರ್‌ ಮರಗಳು  ಧರೆಗೆ ಉರುಳಿದೆ. ಈ ಆಸುಪಾಸಿನ ಸುಮಾರು 20 ಕ್ಕೂ ಅಧಿಕ ವಿದ್ಯುತ್‌ ಕಂಬಗಳು ತುಂಡಾಗಿದ್ದು ವಿದ್ಯುತ್‌ ಪರಿವರ್ತಕಗಳು ಧರೆಗೆ ಉರುಳಿದೆ.

Advertisement

ಗಾಳಿ ಮಳೆಗೆ  ಐನೆಕಿದು ಗ್ರಾಮದ ವಿಜಯ್ ಕೋಟೆ ಬೈಲ್ ಅವರ ಮನೆಗೆ ಮರ ಬಿದ್ದಿದೆ.  ಮನೆ ಹಾಗೂ ಮನೆಯ ಎದುರುಗಡೆ ನಿಲ್ಲಿಸಿದ ಬೈಕ್ ಹಾನಿಗೊಳಗಾಗಿದೆ. ಮರ ಬಿದ್ದ ಸಂದರ್ಭದಲ್ಲಿ ಮನೆಯಲ್ಲಿದ್ದವರು ಸಣ್ಣಪುಟ್ಟ ಗಾಯಗೊಂಡು ಅದೃಷ್ಟವಶಾತ್ ಪಾರಾಗಿದ್ದಾರೆ.

Advertisement

ಘಟನೆ ಸ್ಥಳಕ್ಕೆ  ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಪೈಲಾಜೆ, ಅಜಿತ್ ಕಲ್ಲೇರಿ, ಯಶವಂತ್ ಕೊಪ್ಪಳಗದ್ದೆ, ಅಶ್ವಥ್ ಕಲ್ಲೇರಿ, ಸುಹಾಸ್ ಕೋಟೆ ಬೈಲ್,   ವಿಪತ್ತು ನಿರ್ವಹಣಾ ತಂಡದ  ಬಾಲಸುಬ್ರಹ್ಮಣ್ಯ, ಲಕ್ಷಣ ಮೊದಲಾದವರು ಆಗಮಿಸಿ ಮರ ತೆರವು ಮಾಡಲು ಸಹಕರಿಸಿದರು.

Advertisement

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

1 hour ago

ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |

ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…

3 hours ago

ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…

3 hours ago

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

20 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

20 hours ago