ಕೇರಳದ ಕೊಚ್ಚಿನ್ ನ ವಲಸೆ ಹಕ್ಕಿಗಳು ಪುಂಚಕ್ಕರಿ-ವೆಳ್ಳಾಯಣಿ ಜೌಗು ಪ್ರದೇಶದ ಪಕ್ಷಿಧಾಮಕ್ಕೆ ಮರಳಿದೆ. ವಿಂಗ್ಸ್ ಬರ್ಡ್ಸ್ ಪ್ರೊಟೆಕ್ಷನ್ ಕ್ಲಬ್ನ ಸ್ವಯಂಸೇವಕರು ಕೊಚ್ಚಿನ್ ನಗರ ಮೂಲದ ಎನ್ಜಿಒ ನೀರ್ತಡಕಂ ಅಡಿಯಲ್ಲಿ ಇತ್ತಿಚೆಗೆ ಪಕ್ಷಿವೀಕ್ಷಣೆಯ ಶಿಬಿರ ಆಯೋಜಿಸಿದ್ದಾರೆ.
ನವೆಂಬರ್ 2021ರ ಪ್ರಾರಂಭದಲ್ಲಿ ಮತ್ತು ಮಾರ್ಚ್ ಕೊನೆಯ ವಲಸೆ ಹಕ್ಕಿಗಳ ಋತುವನ್ನು ವೀಕ್ಷಿಸಲು ನಡೆದ ಅಧಿವೇಶನದಲ್ಲಿ 30 ಕ್ಕೂ ಹೆಚ್ಚು ಜಾತಿಯ ವಲಸೆ ಹಕ್ಕಿಗಳನ್ನು ಗುರುತಿಸಲಾಗಿದೆ. ಪುಂಚಕ್ಕರಿ ಹಲವು ವರ್ಷಗಳಿಂದ ಪಕ್ಷಿ ವೀಕ್ಷಕರು ಮತ್ತು ಛಾಯಾಗ್ರಾಹಕರಿಗೆ ಸ್ವರ್ಗವಾಗಿದ್ದರೂ, ಇತ್ತೀಚಿನ ಅಧ್ಯಯನಗಳ ಪ್ರಕಾರ ವಲಸೆ ಹಕ್ಕಿಗಳು ಮತ್ತು ಅವುಗಳ ಆವಾಸಾಸ್ಥನಗಳು ಅವುಗಳಿಗೆ ಸುರಕ್ಷತೆ ನೀಡುತ್ತಿಲ್ಲ ಎಂದು ನೀರ್ತಡಕಮ್ನ ಸಂಸ್ಥಾಪಕ ಮತ್ತು ನಿರ್ದೇಶಕ ಕಿರಣ್ ಎಜೆ ಹೇಳಿದರು.
ಪಕ್ಷಿ ವೀಕ್ಷಕರ ತಂಡದಲ್ಲಿ ಕಿರಣ್ ಎ ಜೆ, ರಾಖೇಶ್ ಎ ಎಸ್, ಅಖಿಲ್ ವೈ, ವಿಪಿನ್ ಸೆಕ್ಕೂರಿ ಮತ್ತು ಗಾಯತ್ತಿ ಅಶೋಕ್ ಇದ್ದರು. ಈ ಪ್ರದೇಶದಲ್ಲಿ 240 ಜಾತಿಯ ವಲಸೆ ಹಕ್ಕಿಗಳನ್ನು ನೋಡಲಾಗಿದೆ ಎಂದು ಅಧ್ಯಯನಗಳು ಇಲಾಖೆಗೆ ಹಸ್ತಾಂತರಿಸಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…