ರಾಜ್ಯ

ಕೇರಳ | ವೆಲ್ಲಯಣಿ ಜೌಗು ಪ್ರದೇಶದ ಪಕ್ಷಿಧಾಮಕ್ಕೆ ಪ್ರವೇಶಿಸಿದ ವಲಸೆ ಹಕ್ಕಿಗಳು | ಪಕ್ಷಿ ಪ್ರಿಯರಿಗೆ ಹಕ್ಕಿ ನೋಡುವ ಕಾತರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇರಳದ ಕೊಚ್ಚಿನ್‌ ನ ವಲಸೆ ಹಕ್ಕಿಗಳು ಪುಂಚಕ್ಕರಿ-ವೆಳ್ಳಾಯಣಿ ಜೌಗು ಪ್ರದೇಶದ ಪಕ್ಷಿಧಾಮಕ್ಕೆ ಮರಳಿದೆ. ವಿಂಗ್ಸ್ ಬರ್ಡ್ಸ್ ಪ್ರೊಟೆಕ್ಷನ್ ಕ್ಲಬ್‌ನ ಸ್ವಯಂಸೇವಕರು ಕೊಚ್ಚಿನ್ ನಗರ ಮೂಲದ ಎನ್‌ಜಿಒ ನೀರ್ತಡಕಂ ಅಡಿಯಲ್ಲಿ ಇತ್ತಿಚೆಗೆ ಪಕ್ಷಿವೀಕ್ಷಣೆಯ ಶಿಬಿರ ಆಯೋಜಿಸಿದ್ದಾರೆ.

Advertisement

ನವೆಂಬರ್ 2021ರ ಪ್ರಾರಂಭದಲ್ಲಿ ಮತ್ತು ಮಾರ್ಚ್ ಕೊನೆಯ ವಲಸೆ ಹಕ್ಕಿಗಳ ಋತುವನ್ನು ವೀಕ್ಷಿಸಲು ನಡೆದ ಅಧಿವೇಶನದಲ್ಲಿ 30 ಕ್ಕೂ ಹೆಚ್ಚು ಜಾತಿಯ ವಲಸೆ ಹಕ್ಕಿಗಳನ್ನು ಗುರುತಿಸಲಾಗಿದೆ. ಪುಂಚಕ್ಕರಿ ಹಲವು ವರ್ಷಗಳಿಂದ ಪಕ್ಷಿ ವೀಕ್ಷಕರು ಮತ್ತು ಛಾಯಾಗ್ರಾಹಕರಿಗೆ ಸ್ವರ್ಗವಾಗಿದ್ದರೂ, ಇತ್ತೀಚಿನ ಅಧ್ಯಯನಗಳ ಪ್ರಕಾರ ವಲಸೆ ಹಕ್ಕಿಗಳು ಮತ್ತು ಅವುಗಳ ಆವಾಸಾಸ್ಥನಗಳು ಅವುಗಳಿಗೆ ಸುರಕ್ಷತೆ ನೀಡುತ್ತಿಲ್ಲ ಎಂದು ನೀರ್ತಡಕಮ್‌ನ ಸಂಸ್ಥಾಪಕ ಮತ್ತು ನಿರ್ದೇಶಕ ಕಿರಣ್ ಎಜೆ ಹೇಳಿದರು.

ಪಕ್ಷಿ ವೀಕ್ಷಕರ ತಂಡದಲ್ಲಿ ಕಿರಣ್ ಎ ಜೆ, ರಾಖೇಶ್ ಎ ಎಸ್, ಅಖಿಲ್ ವೈ, ವಿಪಿನ್ ಸೆಕ್ಕೂರಿ ಮತ್ತು ಗಾಯತ್ತಿ ಅಶೋಕ್ ಇದ್ದರು.  ಈ ಪ್ರದೇಶದಲ್ಲಿ 240 ಜಾತಿಯ ವಲಸೆ ಹಕ್ಕಿಗಳನ್ನು ನೋಡಲಾಗಿದೆ ಎಂದು ಅಧ್ಯಯನಗಳು ಇಲಾಖೆಗೆ ಹಸ್ತಾಂತರಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಮರನಾಥ ಯಾತ್ರೆ ಹಿನ್ನೆಲೆ | ಜುಲೈ 1 ರಿಂದ ಆಗಸ್ಟ್  ತಿಂಗಳವರೆಗೆ ಅಮರನಾಥ ಹಾರಾಟ ನಿಷೇಧ ವಲಯ

ಜಮ್ಮು - ಕಾಶ್ಮೀರ ಸರ್ಕಾರ ಅಮರನಾಥ ಗುಹೆ ದೇಗುಲಕ್ಕೆ ಹೋಗುವ ಎಲ್ಲಾ ಮಾರ್ಗಗಳನ್ನು…

4 hours ago

ಹವಾಮಾನ ವರದಿ | 18-06-2025 | ರೈತರೇ ಗಮನಿಸಿ- ಜೂ.21 ರವರೆಗೆ ಮಳೆ ಕಡಿಮೆ ಇರಲಿದೆ | ಔಷಧಿ ಸಿಂಪಡಣೆಗೆ ಸಿಗಬಹುದು ಅವಕಾಶ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.…

7 hours ago

ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!

2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…

13 hours ago

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

22 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

22 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

22 hours ago