Advertisement
ರಾಜ್ಯ

ಕೇರಳ | ವೆಲ್ಲಯಣಿ ಜೌಗು ಪ್ರದೇಶದ ಪಕ್ಷಿಧಾಮಕ್ಕೆ ಪ್ರವೇಶಿಸಿದ ವಲಸೆ ಹಕ್ಕಿಗಳು | ಪಕ್ಷಿ ಪ್ರಿಯರಿಗೆ ಹಕ್ಕಿ ನೋಡುವ ಕಾತರ |

Share

ಕೇರಳದ ಕೊಚ್ಚಿನ್‌ ನ ವಲಸೆ ಹಕ್ಕಿಗಳು ಪುಂಚಕ್ಕರಿ-ವೆಳ್ಳಾಯಣಿ ಜೌಗು ಪ್ರದೇಶದ ಪಕ್ಷಿಧಾಮಕ್ಕೆ ಮರಳಿದೆ. ವಿಂಗ್ಸ್ ಬರ್ಡ್ಸ್ ಪ್ರೊಟೆಕ್ಷನ್ ಕ್ಲಬ್‌ನ ಸ್ವಯಂಸೇವಕರು ಕೊಚ್ಚಿನ್ ನಗರ ಮೂಲದ ಎನ್‌ಜಿಒ ನೀರ್ತಡಕಂ ಅಡಿಯಲ್ಲಿ ಇತ್ತಿಚೆಗೆ ಪಕ್ಷಿವೀಕ್ಷಣೆಯ ಶಿಬಿರ ಆಯೋಜಿಸಿದ್ದಾರೆ.

ನವೆಂಬರ್ 2021ರ ಪ್ರಾರಂಭದಲ್ಲಿ ಮತ್ತು ಮಾರ್ಚ್ ಕೊನೆಯ ವಲಸೆ ಹಕ್ಕಿಗಳ ಋತುವನ್ನು ವೀಕ್ಷಿಸಲು ನಡೆದ ಅಧಿವೇಶನದಲ್ಲಿ 30 ಕ್ಕೂ ಹೆಚ್ಚು ಜಾತಿಯ ವಲಸೆ ಹಕ್ಕಿಗಳನ್ನು ಗುರುತಿಸಲಾಗಿದೆ. ಪುಂಚಕ್ಕರಿ ಹಲವು ವರ್ಷಗಳಿಂದ ಪಕ್ಷಿ ವೀಕ್ಷಕರು ಮತ್ತು ಛಾಯಾಗ್ರಾಹಕರಿಗೆ ಸ್ವರ್ಗವಾಗಿದ್ದರೂ, ಇತ್ತೀಚಿನ ಅಧ್ಯಯನಗಳ ಪ್ರಕಾರ ವಲಸೆ ಹಕ್ಕಿಗಳು ಮತ್ತು ಅವುಗಳ ಆವಾಸಾಸ್ಥನಗಳು ಅವುಗಳಿಗೆ ಸುರಕ್ಷತೆ ನೀಡುತ್ತಿಲ್ಲ ಎಂದು ನೀರ್ತಡಕಮ್‌ನ ಸಂಸ್ಥಾಪಕ ಮತ್ತು ನಿರ್ದೇಶಕ ಕಿರಣ್ ಎಜೆ ಹೇಳಿದರು.

ಪಕ್ಷಿ ವೀಕ್ಷಕರ ತಂಡದಲ್ಲಿ ಕಿರಣ್ ಎ ಜೆ, ರಾಖೇಶ್ ಎ ಎಸ್, ಅಖಿಲ್ ವೈ, ವಿಪಿನ್ ಸೆಕ್ಕೂರಿ ಮತ್ತು ಗಾಯತ್ತಿ ಅಶೋಕ್ ಇದ್ದರು.  ಈ ಪ್ರದೇಶದಲ್ಲಿ 240 ಜಾತಿಯ ವಲಸೆ ಹಕ್ಕಿಗಳನ್ನು ನೋಡಲಾಗಿದೆ ಎಂದು ಅಧ್ಯಯನಗಳು ಇಲಾಖೆಗೆ ಹಸ್ತಾಂತರಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

7 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

7 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

7 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

13 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

15 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

16 hours ago