Advertisement
ರಾಜ್ಯ

ಕೇರಳ | ವೆಲ್ಲಯಣಿ ಜೌಗು ಪ್ರದೇಶದ ಪಕ್ಷಿಧಾಮಕ್ಕೆ ಪ್ರವೇಶಿಸಿದ ವಲಸೆ ಹಕ್ಕಿಗಳು | ಪಕ್ಷಿ ಪ್ರಿಯರಿಗೆ ಹಕ್ಕಿ ನೋಡುವ ಕಾತರ |

Share

ಕೇರಳದ ಕೊಚ್ಚಿನ್‌ ನ ವಲಸೆ ಹಕ್ಕಿಗಳು ಪುಂಚಕ್ಕರಿ-ವೆಳ್ಳಾಯಣಿ ಜೌಗು ಪ್ರದೇಶದ ಪಕ್ಷಿಧಾಮಕ್ಕೆ ಮರಳಿದೆ. ವಿಂಗ್ಸ್ ಬರ್ಡ್ಸ್ ಪ್ರೊಟೆಕ್ಷನ್ ಕ್ಲಬ್‌ನ ಸ್ವಯಂಸೇವಕರು ಕೊಚ್ಚಿನ್ ನಗರ ಮೂಲದ ಎನ್‌ಜಿಒ ನೀರ್ತಡಕಂ ಅಡಿಯಲ್ಲಿ ಇತ್ತಿಚೆಗೆ ಪಕ್ಷಿವೀಕ್ಷಣೆಯ ಶಿಬಿರ ಆಯೋಜಿಸಿದ್ದಾರೆ.

ನವೆಂಬರ್ 2021ರ ಪ್ರಾರಂಭದಲ್ಲಿ ಮತ್ತು ಮಾರ್ಚ್ ಕೊನೆಯ ವಲಸೆ ಹಕ್ಕಿಗಳ ಋತುವನ್ನು ವೀಕ್ಷಿಸಲು ನಡೆದ ಅಧಿವೇಶನದಲ್ಲಿ 30 ಕ್ಕೂ ಹೆಚ್ಚು ಜಾತಿಯ ವಲಸೆ ಹಕ್ಕಿಗಳನ್ನು ಗುರುತಿಸಲಾಗಿದೆ. ಪುಂಚಕ್ಕರಿ ಹಲವು ವರ್ಷಗಳಿಂದ ಪಕ್ಷಿ ವೀಕ್ಷಕರು ಮತ್ತು ಛಾಯಾಗ್ರಾಹಕರಿಗೆ ಸ್ವರ್ಗವಾಗಿದ್ದರೂ, ಇತ್ತೀಚಿನ ಅಧ್ಯಯನಗಳ ಪ್ರಕಾರ ವಲಸೆ ಹಕ್ಕಿಗಳು ಮತ್ತು ಅವುಗಳ ಆವಾಸಾಸ್ಥನಗಳು ಅವುಗಳಿಗೆ ಸುರಕ್ಷತೆ ನೀಡುತ್ತಿಲ್ಲ ಎಂದು ನೀರ್ತಡಕಮ್‌ನ ಸಂಸ್ಥಾಪಕ ಮತ್ತು ನಿರ್ದೇಶಕ ಕಿರಣ್ ಎಜೆ ಹೇಳಿದರು.

ಪಕ್ಷಿ ವೀಕ್ಷಕರ ತಂಡದಲ್ಲಿ ಕಿರಣ್ ಎ ಜೆ, ರಾಖೇಶ್ ಎ ಎಸ್, ಅಖಿಲ್ ವೈ, ವಿಪಿನ್ ಸೆಕ್ಕೂರಿ ಮತ್ತು ಗಾಯತ್ತಿ ಅಶೋಕ್ ಇದ್ದರು.  ಈ ಪ್ರದೇಶದಲ್ಲಿ 240 ಜಾತಿಯ ವಲಸೆ ಹಕ್ಕಿಗಳನ್ನು ನೋಡಲಾಗಿದೆ ಎಂದು ಅಧ್ಯಯನಗಳು ಇಲಾಖೆಗೆ ಹಸ್ತಾಂತರಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

9 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

9 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

9 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

9 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

19 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

20 hours ago