ಚಳಿಗಾಲದಲ್ಲಿ ನಮ್ಮ ದೇಹದಲ್ಲಿಬದಲಾವಣೆ ಕಾಣಿಸಿಕೊಳ್ಳುತ್ತದೆ. ಅದರಲ್ಲೂ ಬೆಳಿಗ್ಗೆ ಚಳಿಯಾಗಿ ಸಂಜೆಯಾಗುತ್ತಲೇ ಮೋಡ ಕವಿದ ವಾತಾವರಣದ ಜೊತೆಗೆ ವರುಣನ ಅರ್ಭಟವೂ ಇರುತ್ತದೆ. ಈ ವಾತರಣದ ಬದಲಾವಣೆಯಿಂದ ಶೀತ ತಲೆನೋವು, ಕೆಮ್ಮು ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆ ಕಾಡುತ್ತದೆ. ಅದರ ಜೊತೆಗೇ ಕೈ ಕಾಲುಗಳ ಚರ್ಮಗಳು ಸುಕ್ಕು ಕಟ್ಟುವುದು, ತುಟಿ ಒಡೆಯುವುದು, ಬಾಯಾರಿಕೆ ಇತ್ಯಾದಿ ತೊಂದರೆಗಳ ಕಾಣ ಸಿಗುತ್ತದೆ. ಇದಕ್ಕೆಲ್ಲ ಕಾರಣ ದೇಹದಲ್ಲಿ ರೋಗನಿರೋಧಕ ಶಕ್ತಿಯು ಕಡಿಮೆಯಾಗುವುದು. ನಾವು ಚಳಿಗಾಲದಲ್ಲಿ ನಮ್ಮ ಆಹಾರ ಪದ್ಧತಿಯನ್ನು ಬದಲಾಯಿಸಿಕೊಂಡರೆ ರೋಗ ನಿರೋಧಕ ಶಕ್ತಿಯು ಹೆಚ್ಚಾಗುವುತ್ತದೆ..
ಚಳಿಗಾಲದಲ್ಲಿ ಉತ್ತಮ ಹಣ್ಣುಗಳ ಸೇವನೆ. ಇದರಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನ ತರುತ್ತವೆ. ಜೊತೆಗೆ ಋತುಮಾನಕ್ಕೆ ಅನುಗುಣವಾಗಿ ರೋಗ ನಿರೋಧಕ ಶಕ್ತಿಯನ್ನೂ ಬಲಪಡಿಸುತ್ತದೆ. ಯಾವೆಲ್ಲ ಹಣ್ಣು ಸೇವನೆ ಉತ್ತಮ:
ಈ ಹಣ್ಣುಗಳಿಗೆ ಹೆಚ್ಚು ಖರ್ಚುಗಳಿಲ್ಲ. ಕಡಿಮೆ ಬೆಲೆಯಲ್ಲಿ ಮಾರುಕಟ್ಟೆಯಲ್ಲಿ ಸಿಗುವಂತಾದಾಗಿದೆ. ಆದುರಿಂದ ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಎನ್ನುವ ಮಾತಿನಂತೆ. ಬದಲಾಗುತ್ತಿರುವ ಈ ವಾತಾವರಣಕ್ಕೆ ತಕ್ಕಂತೆ ಆಹಾರದಲ್ಲೂ ಸ್ವಲ್ಪ ಬದಲಾವಣೆಯನ್ನು ಮಾಡಿಕೊಂಡರೆ ಆರೋಗ್ಯದಿಂದ ಇರಲು ಸಾಧ್ಯ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…