ಚಳಿಗಾಲದಲ್ಲಿ ನಮ್ಮ ದೇಹದಲ್ಲಿಬದಲಾವಣೆ ಕಾಣಿಸಿಕೊಳ್ಳುತ್ತದೆ. ಅದರಲ್ಲೂ ಬೆಳಿಗ್ಗೆ ಚಳಿಯಾಗಿ ಸಂಜೆಯಾಗುತ್ತಲೇ ಮೋಡ ಕವಿದ ವಾತಾವರಣದ ಜೊತೆಗೆ ವರುಣನ ಅರ್ಭಟವೂ ಇರುತ್ತದೆ. ಈ ವಾತರಣದ ಬದಲಾವಣೆಯಿಂದ ಶೀತ ತಲೆನೋವು, ಕೆಮ್ಮು ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆ ಕಾಡುತ್ತದೆ. ಅದರ ಜೊತೆಗೇ ಕೈ ಕಾಲುಗಳ ಚರ್ಮಗಳು ಸುಕ್ಕು ಕಟ್ಟುವುದು, ತುಟಿ ಒಡೆಯುವುದು, ಬಾಯಾರಿಕೆ ಇತ್ಯಾದಿ ತೊಂದರೆಗಳ ಕಾಣ ಸಿಗುತ್ತದೆ. ಇದಕ್ಕೆಲ್ಲ ಕಾರಣ ದೇಹದಲ್ಲಿ ರೋಗನಿರೋಧಕ ಶಕ್ತಿಯು ಕಡಿಮೆಯಾಗುವುದು. ನಾವು ಚಳಿಗಾಲದಲ್ಲಿ ನಮ್ಮ ಆಹಾರ ಪದ್ಧತಿಯನ್ನು ಬದಲಾಯಿಸಿಕೊಂಡರೆ ರೋಗ ನಿರೋಧಕ ಶಕ್ತಿಯು ಹೆಚ್ಚಾಗುವುತ್ತದೆ..
ಚಳಿಗಾಲದಲ್ಲಿ ಉತ್ತಮ ಹಣ್ಣುಗಳ ಸೇವನೆ. ಇದರಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನ ತರುತ್ತವೆ. ಜೊತೆಗೆ ಋತುಮಾನಕ್ಕೆ ಅನುಗುಣವಾಗಿ ರೋಗ ನಿರೋಧಕ ಶಕ್ತಿಯನ್ನೂ ಬಲಪಡಿಸುತ್ತದೆ. ಯಾವೆಲ್ಲ ಹಣ್ಣು ಸೇವನೆ ಉತ್ತಮ:
ಈ ಹಣ್ಣುಗಳಿಗೆ ಹೆಚ್ಚು ಖರ್ಚುಗಳಿಲ್ಲ. ಕಡಿಮೆ ಬೆಲೆಯಲ್ಲಿ ಮಾರುಕಟ್ಟೆಯಲ್ಲಿ ಸಿಗುವಂತಾದಾಗಿದೆ. ಆದುರಿಂದ ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಎನ್ನುವ ಮಾತಿನಂತೆ. ಬದಲಾಗುತ್ತಿರುವ ಈ ವಾತಾವರಣಕ್ಕೆ ತಕ್ಕಂತೆ ಆಹಾರದಲ್ಲೂ ಸ್ವಲ್ಪ ಬದಲಾವಣೆಯನ್ನು ಮಾಡಿಕೊಂಡರೆ ಆರೋಗ್ಯದಿಂದ ಇರಲು ಸಾಧ್ಯ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…