ಚಳಿಗಾಲದಲ್ಲಿ ನಮ್ಮ ದೇಹದಲ್ಲಿಬದಲಾವಣೆ ಕಾಣಿಸಿಕೊಳ್ಳುತ್ತದೆ. ಅದರಲ್ಲೂ ಬೆಳಿಗ್ಗೆ ಚಳಿಯಾಗಿ ಸಂಜೆಯಾಗುತ್ತಲೇ ಮೋಡ ಕವಿದ ವಾತಾವರಣದ ಜೊತೆಗೆ ವರುಣನ ಅರ್ಭಟವೂ ಇರುತ್ತದೆ. ಈ ವಾತರಣದ ಬದಲಾವಣೆಯಿಂದ ಶೀತ ತಲೆನೋವು, ಕೆಮ್ಮು ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆ ಕಾಡುತ್ತದೆ. ಅದರ ಜೊತೆಗೇ ಕೈ ಕಾಲುಗಳ ಚರ್ಮಗಳು ಸುಕ್ಕು ಕಟ್ಟುವುದು, ತುಟಿ ಒಡೆಯುವುದು, ಬಾಯಾರಿಕೆ ಇತ್ಯಾದಿ ತೊಂದರೆಗಳ ಕಾಣ ಸಿಗುತ್ತದೆ. ಇದಕ್ಕೆಲ್ಲ ಕಾರಣ ದೇಹದಲ್ಲಿ ರೋಗನಿರೋಧಕ ಶಕ್ತಿಯು ಕಡಿಮೆಯಾಗುವುದು. ನಾವು ಚಳಿಗಾಲದಲ್ಲಿ ನಮ್ಮ ಆಹಾರ ಪದ್ಧತಿಯನ್ನು ಬದಲಾಯಿಸಿಕೊಂಡರೆ ರೋಗ ನಿರೋಧಕ ಶಕ್ತಿಯು ಹೆಚ್ಚಾಗುವುತ್ತದೆ..
ಚಳಿಗಾಲದಲ್ಲಿ ಉತ್ತಮ ಹಣ್ಣುಗಳ ಸೇವನೆ. ಇದರಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನ ತರುತ್ತವೆ. ಜೊತೆಗೆ ಋತುಮಾನಕ್ಕೆ ಅನುಗುಣವಾಗಿ ರೋಗ ನಿರೋಧಕ ಶಕ್ತಿಯನ್ನೂ ಬಲಪಡಿಸುತ್ತದೆ. ಯಾವೆಲ್ಲ ಹಣ್ಣು ಸೇವನೆ ಉತ್ತಮ:
ಈ ಹಣ್ಣುಗಳಿಗೆ ಹೆಚ್ಚು ಖರ್ಚುಗಳಿಲ್ಲ. ಕಡಿಮೆ ಬೆಲೆಯಲ್ಲಿ ಮಾರುಕಟ್ಟೆಯಲ್ಲಿ ಸಿಗುವಂತಾದಾಗಿದೆ. ಆದುರಿಂದ ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಎನ್ನುವ ಮಾತಿನಂತೆ. ಬದಲಾಗುತ್ತಿರುವ ಈ ವಾತಾವರಣಕ್ಕೆ ತಕ್ಕಂತೆ ಆಹಾರದಲ್ಲೂ ಸ್ವಲ್ಪ ಬದಲಾವಣೆಯನ್ನು ಮಾಡಿಕೊಂಡರೆ ಆರೋಗ್ಯದಿಂದ ಇರಲು ಸಾಧ್ಯ.
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…