ರಾಷ್ಟ್ರೀಯ

300 ಉದ್ಯೋಗಿಗಳನ್ನು ವಜಾಗೊಳಿಸಿದ ವಿಪ್ರೋ ಕಂಪನಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉದ್ಯೋಗಿಗಳು ರಹಸ್ಯವಾಗಿ ಬೇರೆ ರೀತಿಯಲ್ಲಿ ಎದುರಾಳಿ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿದ್ದ 300 ಉದ್ಯೋಗಿಗಳನ್ನು ವಿಪ್ರೊ ಕಂಪನಿ ವಜಾಗೊಳಿಸಿದೆ.

Advertisement

ವಿಪ್ರೊ ಕಂಪನಿ ಮುಖ್ಯಸ್ಥ ರಿಶಾದ್ ಪ್ರೇಮ್ ಜೀ ಇತ್ತೀಚೆಗಷ್ಟೇ ಉದ್ಯೋಗಿಗಳ ಮೂನ್ ಲೈಟಿಂಗ್ ಅಥವಾ ವಂಚನೆ ಕುರಿತು ಪ್ರಸ್ತಾಪಿಸಿದ್ದರು. ಇದರ ಬೆನ್ನಲ್ಲೇ 300 ಉದ್ಯೋಗಿಗಳನ್ನು ವಜಾಗೊಳಿಸಿದೆ. ರಹಸ್ಯವಾಗಿ ಎರಡನೇ ಉದ್ಯೋಗ ಪಡೆದು ಕೆಲಸ ಮಾಡುತ್ತಿರುವ ಉದ್ಯೋಗಿಗಳ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪ ಮಾಡಿದ ರಶೀದ್ ಪ್ರೇಮ್ ಜೀ, ಉದ್ಯೋಗಿಗಳು ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕು. ಎರಡನೇ ಉದ್ಯೋಗ ಮಾಡುವುದು ತಪ್ಪು ಅಲ್ಲ. ಆದರೆ ಅವರು ಮೂಲ ಕಂಪನಿ ಜೊತೆ ಪಾರದರ್ಶಕವಾಗಿರಬೇಕು ಎಂದು ಹೇಳಿದ್ದರು.

ಉದ್ಯೋಗಿಗಳು ಎರಡನೇ ಉದ್ಯೋಗ ಮಾಡಬಹುದು. ಆದರೆ ನಮಗೆ ಸ್ಪರ್ಧೆ ನೀಡುವ ಕಂಪನಿಗಳಲ್ಲೇ ಕೆಲಸ ಮಾಡುವುದು ಸಂಸ್ಥೆಗೆ ವಂಚನೆ ಮಾಡಿದಂತೆ ಹಾಗಾಗಿ ಉದ್ಯೋಗಿಗಳು ತಮ್ಮ ಎರಡನೇ ಉದ್ಯೋಗದ ಬಗ್ಗೆ ಪಾರದರ್ಶಕವಾಗಿದ್ದಾಗ ಈ ಸಮಸ್ಯೆಗಳು ಬರುವುದಿಲ್ಲ ಎಂದು ಪ್ರೇಮ್ ಜೀ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

4 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

2 days ago