Advertisement
ರಾಷ್ಟ್ರೀಯ

300 ಉದ್ಯೋಗಿಗಳನ್ನು ವಜಾಗೊಳಿಸಿದ ವಿಪ್ರೋ ಕಂಪನಿ |

Share

ಉದ್ಯೋಗಿಗಳು ರಹಸ್ಯವಾಗಿ ಬೇರೆ ರೀತಿಯಲ್ಲಿ ಎದುರಾಳಿ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿದ್ದ 300 ಉದ್ಯೋಗಿಗಳನ್ನು ವಿಪ್ರೊ ಕಂಪನಿ ವಜಾಗೊಳಿಸಿದೆ.

ವಿಪ್ರೊ ಕಂಪನಿ ಮುಖ್ಯಸ್ಥ ರಿಶಾದ್ ಪ್ರೇಮ್ ಜೀ ಇತ್ತೀಚೆಗಷ್ಟೇ ಉದ್ಯೋಗಿಗಳ ಮೂನ್ ಲೈಟಿಂಗ್ ಅಥವಾ ವಂಚನೆ ಕುರಿತು ಪ್ರಸ್ತಾಪಿಸಿದ್ದರು. ಇದರ ಬೆನ್ನಲ್ಲೇ 300 ಉದ್ಯೋಗಿಗಳನ್ನು ವಜಾಗೊಳಿಸಿದೆ. ರಹಸ್ಯವಾಗಿ ಎರಡನೇ ಉದ್ಯೋಗ ಪಡೆದು ಕೆಲಸ ಮಾಡುತ್ತಿರುವ ಉದ್ಯೋಗಿಗಳ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪ ಮಾಡಿದ ರಶೀದ್ ಪ್ರೇಮ್ ಜೀ, ಉದ್ಯೋಗಿಗಳು ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕು. ಎರಡನೇ ಉದ್ಯೋಗ ಮಾಡುವುದು ತಪ್ಪು ಅಲ್ಲ. ಆದರೆ ಅವರು ಮೂಲ ಕಂಪನಿ ಜೊತೆ ಪಾರದರ್ಶಕವಾಗಿರಬೇಕು ಎಂದು ಹೇಳಿದ್ದರು.

ಉದ್ಯೋಗಿಗಳು ಎರಡನೇ ಉದ್ಯೋಗ ಮಾಡಬಹುದು. ಆದರೆ ನಮಗೆ ಸ್ಪರ್ಧೆ ನೀಡುವ ಕಂಪನಿಗಳಲ್ಲೇ ಕೆಲಸ ಮಾಡುವುದು ಸಂಸ್ಥೆಗೆ ವಂಚನೆ ಮಾಡಿದಂತೆ ಹಾಗಾಗಿ ಉದ್ಯೋಗಿಗಳು ತಮ್ಮ ಎರಡನೇ ಉದ್ಯೋಗದ ಬಗ್ಗೆ ಪಾರದರ್ಶಕವಾಗಿದ್ದಾಗ ಈ ಸಮಸ್ಯೆಗಳು ಬರುವುದಿಲ್ಲ ಎಂದು ಪ್ರೇಮ್ ಜೀ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

7 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago