Advertisement
ರಾಷ್ಟ್ರೀಯ

300 ಉದ್ಯೋಗಿಗಳನ್ನು ವಜಾಗೊಳಿಸಿದ ವಿಪ್ರೋ ಕಂಪನಿ |

Share

ಉದ್ಯೋಗಿಗಳು ರಹಸ್ಯವಾಗಿ ಬೇರೆ ರೀತಿಯಲ್ಲಿ ಎದುರಾಳಿ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿದ್ದ 300 ಉದ್ಯೋಗಿಗಳನ್ನು ವಿಪ್ರೊ ಕಂಪನಿ ವಜಾಗೊಳಿಸಿದೆ.

ವಿಪ್ರೊ ಕಂಪನಿ ಮುಖ್ಯಸ್ಥ ರಿಶಾದ್ ಪ್ರೇಮ್ ಜೀ ಇತ್ತೀಚೆಗಷ್ಟೇ ಉದ್ಯೋಗಿಗಳ ಮೂನ್ ಲೈಟಿಂಗ್ ಅಥವಾ ವಂಚನೆ ಕುರಿತು ಪ್ರಸ್ತಾಪಿಸಿದ್ದರು. ಇದರ ಬೆನ್ನಲ್ಲೇ 300 ಉದ್ಯೋಗಿಗಳನ್ನು ವಜಾಗೊಳಿಸಿದೆ. ರಹಸ್ಯವಾಗಿ ಎರಡನೇ ಉದ್ಯೋಗ ಪಡೆದು ಕೆಲಸ ಮಾಡುತ್ತಿರುವ ಉದ್ಯೋಗಿಗಳ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪ ಮಾಡಿದ ರಶೀದ್ ಪ್ರೇಮ್ ಜೀ, ಉದ್ಯೋಗಿಗಳು ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕು. ಎರಡನೇ ಉದ್ಯೋಗ ಮಾಡುವುದು ತಪ್ಪು ಅಲ್ಲ. ಆದರೆ ಅವರು ಮೂಲ ಕಂಪನಿ ಜೊತೆ ಪಾರದರ್ಶಕವಾಗಿರಬೇಕು ಎಂದು ಹೇಳಿದ್ದರು.

ಉದ್ಯೋಗಿಗಳು ಎರಡನೇ ಉದ್ಯೋಗ ಮಾಡಬಹುದು. ಆದರೆ ನಮಗೆ ಸ್ಪರ್ಧೆ ನೀಡುವ ಕಂಪನಿಗಳಲ್ಲೇ ಕೆಲಸ ಮಾಡುವುದು ಸಂಸ್ಥೆಗೆ ವಂಚನೆ ಮಾಡಿದಂತೆ ಹಾಗಾಗಿ ಉದ್ಯೋಗಿಗಳು ತಮ್ಮ ಎರಡನೇ ಉದ್ಯೋಗದ ಬಗ್ಗೆ ಪಾರದರ್ಶಕವಾಗಿದ್ದಾಗ ಈ ಸಮಸ್ಯೆಗಳು ಬರುವುದಿಲ್ಲ ಎಂದು ಪ್ರೇಮ್ ಜೀ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

15 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago