Advertisement
ರಾಷ್ಟ್ರೀಯ

300 ಉದ್ಯೋಗಿಗಳನ್ನು ವಜಾಗೊಳಿಸಿದ ವಿಪ್ರೋ ಕಂಪನಿ |

Share

ಉದ್ಯೋಗಿಗಳು ರಹಸ್ಯವಾಗಿ ಬೇರೆ ರೀತಿಯಲ್ಲಿ ಎದುರಾಳಿ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿದ್ದ 300 ಉದ್ಯೋಗಿಗಳನ್ನು ವಿಪ್ರೊ ಕಂಪನಿ ವಜಾಗೊಳಿಸಿದೆ.

ವಿಪ್ರೊ ಕಂಪನಿ ಮುಖ್ಯಸ್ಥ ರಿಶಾದ್ ಪ್ರೇಮ್ ಜೀ ಇತ್ತೀಚೆಗಷ್ಟೇ ಉದ್ಯೋಗಿಗಳ ಮೂನ್ ಲೈಟಿಂಗ್ ಅಥವಾ ವಂಚನೆ ಕುರಿತು ಪ್ರಸ್ತಾಪಿಸಿದ್ದರು. ಇದರ ಬೆನ್ನಲ್ಲೇ 300 ಉದ್ಯೋಗಿಗಳನ್ನು ವಜಾಗೊಳಿಸಿದೆ. ರಹಸ್ಯವಾಗಿ ಎರಡನೇ ಉದ್ಯೋಗ ಪಡೆದು ಕೆಲಸ ಮಾಡುತ್ತಿರುವ ಉದ್ಯೋಗಿಗಳ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪ ಮಾಡಿದ ರಶೀದ್ ಪ್ರೇಮ್ ಜೀ, ಉದ್ಯೋಗಿಗಳು ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕು. ಎರಡನೇ ಉದ್ಯೋಗ ಮಾಡುವುದು ತಪ್ಪು ಅಲ್ಲ. ಆದರೆ ಅವರು ಮೂಲ ಕಂಪನಿ ಜೊತೆ ಪಾರದರ್ಶಕವಾಗಿರಬೇಕು ಎಂದು ಹೇಳಿದ್ದರು.

ಉದ್ಯೋಗಿಗಳು ಎರಡನೇ ಉದ್ಯೋಗ ಮಾಡಬಹುದು. ಆದರೆ ನಮಗೆ ಸ್ಪರ್ಧೆ ನೀಡುವ ಕಂಪನಿಗಳಲ್ಲೇ ಕೆಲಸ ಮಾಡುವುದು ಸಂಸ್ಥೆಗೆ ವಂಚನೆ ಮಾಡಿದಂತೆ ಹಾಗಾಗಿ ಉದ್ಯೋಗಿಗಳು ತಮ್ಮ ಎರಡನೇ ಉದ್ಯೋಗದ ಬಗ್ಗೆ ಪಾರದರ್ಶಕವಾಗಿದ್ದಾಗ ಈ ಸಮಸ್ಯೆಗಳು ಬರುವುದಿಲ್ಲ ಎಂದು ಪ್ರೇಮ್ ಜೀ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

5 hours ago

ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ

ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…

5 hours ago

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

13 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

21 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

2 days ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

2 days ago