ಕೆಲಸ ಯಾವುದಾದರೇನು ? ಛಲವೊಂದಿದ್ದರೆ ಯಾವುದೂ ಸಾಧಿಸಬಹುದು ಎನ್ನುವ ಮಾತು ಆಗಾಗ ಕಣ್ಣೆದುರು ಕಾಣುತ್ತದೆ. ಸಾಧನೆಗಳೇ ಯಶಸ್ಸಿನ ಹಿಂದಿರುವ ದಾರಿಗಳು. ಈಗ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ವಿಲೇವಾರಿ ಮಾಡುವ ವಾಹನದಲ್ಲಿ ಮಹಿಳಾ ಚಾಲಕಿಯೊಬ್ಬರು ಅದೇ ಸಾಲಿನಲ್ಲಿದ್ದಾರೆ.
ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇದರ ಸುಬ್ರಹ್ಮಣ್ಯ ಗ್ರಾಮದಲ್ಲಿ ಕಸವೇವಾರಿ ಕೆಲಸ ಕಾರ್ಯ ನಡೆಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಪೇಟೆ, ಅಸುಪಾಸಿನ ಮನೆಗಳಲ್ಲಿ, ಒಟ್ಟು ಸುಬ್ರಹ್ಮಣ್ಯ ಗ್ರಾಮದಲ್ಲಿ ಸಂಗ್ರಹವಾಗುವ ಎಲ್ಲಾ ರೀತಿಯ ತ್ಯಾಜ ವಸ್ತುಗಳನ್ನು ಸಂಗ್ರಹ ಮಾಡಿ ಕಸ ವಿಲೇವಾರಿ ವಾಹನದ ಮೂಲಕ ಇಂಜಾಡಿಯಲ್ಲಿರುವ ಘಟಕಕ್ಕೆ ಸಾಗಿಸಲಾಗುತ್ತದೆ. ಈ ವಾಹನದ ಚಾಲಕಿಯಾಗಿ ಕೀರ್ತಿ ದೇವರಗದ್ದೆ ಕೆಲಸ ಮಾಡುತ್ತಿದ್ದಾರೆ.
ತುಂಬಾ ಸಂತೋಷದಿಂದಲೇ ಈ ವೃತ್ತಿಯನ್ನು ಮಾಡುತ್ತಿರುವ ಕೀರ್ತಿಯವರು, ಸುಮಾರು ಒಂದುವರೆ ವರ್ಷದಿಂದ ಚಾಲಕಿಯಾಗಿ ಎಲ್ಲ ತರಬೇತಿಯನ್ನು ಪಡೆದಿರುತ್ತೇನೆ. ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡಿದ್ದೇನೆ ಸದ್ಯ ಸಂಸಾರದೊಂದಿಗೆ ದೇವರ ಗದ್ದೆಯಲ್ಲಿ ವಾಸಿಸುತ್ತಿದ್ದೇನೆ. ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಕಸವಿಲ್ಲವೇರಿ ವಾಹನದ ಚಾಲಾಕಿಯಾಗಿ ದುಡಿಯುತ್ತಿದ್ದೇನೆ ಎಂದು ನಗುಮುಖದಿಂದ ಉತ್ತರಿಸುತ್ತಾರೆ. ಓರ್ವ ಮಹಿಳೆ ಚಾಲಕಿಯಾಗಿ ಉದ್ಯೋಗ ಮಾಡುತ್ತಿರುವುದು ಸುಬ್ರಹ್ಮಣ್ಯ ಗ್ರಾಮದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…