Advertisement
Rural Mirror - ಅತಿಥಿ

ಕೆಲಸ ಯಾವುದಾದರೇನು, ಛಲವೊಂದಿದ್ದರೆ…. | ಜೀವನೋಪಾಯಕ್ಕೆ ಚಾಲಕ ವೃತ್ತಿ ಆಯ್ಕೆ ಮಾಡಿದ ಮಹಿಳೆ | ಕಸ ವಿಲೇವಾರಿ ವಾಹನದಲ್ಲಿ ಮಹಿಳಾ ಚಾಲಕಿ |

Share

ಕೆಲಸ ಯಾವುದಾದರೇನು ? ಛಲವೊಂದಿದ್ದರೆ ಯಾವುದೂ ಸಾಧಿಸಬಹುದು ಎನ್ನುವ ಮಾತು ಆಗಾಗ ಕಣ್ಣೆದುರು ಕಾಣುತ್ತದೆ. ಸಾಧನೆಗಳೇ ಯಶಸ್ಸಿನ ಹಿಂದಿರುವ ದಾರಿಗಳು. ಈಗ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ವಿಲೇವಾರಿ ಮಾಡುವ ವಾಹನದಲ್ಲಿ ಮಹಿಳಾ ಚಾಲಕಿಯೊಬ್ಬರು ಅದೇ ಸಾಲಿನಲ್ಲಿದ್ದಾರೆ.

Advertisement
Advertisement

ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇದರ ಸುಬ್ರಹ್ಮಣ್ಯ ಗ್ರಾಮದಲ್ಲಿ ಕಸವೇವಾರಿ ಕೆಲಸ ಕಾರ್ಯ ನಡೆಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಪೇಟೆ, ಅಸುಪಾಸಿನ ಮನೆಗಳಲ್ಲಿ, ಒಟ್ಟು ಸುಬ್ರಹ್ಮಣ್ಯ ಗ್ರಾಮದಲ್ಲಿ ಸಂಗ್ರಹವಾಗುವ ಎಲ್ಲಾ ರೀತಿಯ ತ್ಯಾಜ ವಸ್ತುಗಳನ್ನು ಸಂಗ್ರಹ ಮಾಡಿ ಕಸ ವಿಲೇವಾರಿ ವಾಹನದ ಮೂಲಕ ಇಂಜಾಡಿಯಲ್ಲಿರುವ ಘಟಕಕ್ಕೆ ಸಾಗಿಸಲಾಗುತ್ತದೆ. ಈ ವಾಹನದ ಚಾಲಕಿಯಾಗಿ ಕೀರ್ತಿ ದೇವರಗದ್ದೆ ಕೆಲಸ ಮಾಡುತ್ತಿದ್ದಾರೆ.

Advertisement

ತುಂಬಾ ಸಂತೋಷದಿಂದಲೇ ಈ ವೃತ್ತಿಯನ್ನು ಮಾಡುತ್ತಿರುವ ಕೀರ್ತಿಯವರು, ಸುಮಾರು ಒಂದುವರೆ ವರ್ಷದಿಂದ ಚಾಲಕಿಯಾಗಿ ಎಲ್ಲ ತರಬೇತಿಯನ್ನು ಪಡೆದಿರುತ್ತೇನೆ. ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡಿದ್ದೇನೆ ಸದ್ಯ ಸಂಸಾರದೊಂದಿಗೆ ದೇವರ ಗದ್ದೆಯಲ್ಲಿ ವಾಸಿಸುತ್ತಿದ್ದೇನೆ. ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಕಸವಿಲ್ಲವೇರಿ ವಾಹನದ ಚಾಲಾಕಿಯಾಗಿ ದುಡಿಯುತ್ತಿದ್ದೇನೆ ಎಂದು ನಗುಮುಖದಿಂದ ಉತ್ತರಿಸುತ್ತಾರೆ. ಓರ್ವ ಮಹಿಳೆ ಚಾಲಕಿಯಾಗಿ ಉದ್ಯೋಗ ಮಾಡುತ್ತಿರುವುದು ಸುಬ್ರಹ್ಮಣ್ಯ ಗ್ರಾಮದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

2 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

3 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

11 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

12 hours ago