Advertisement
Rural Mirror - ಅತಿಥಿ

ಕೆಲಸ ಯಾವುದಾದರೇನು, ಛಲವೊಂದಿದ್ದರೆ…. | ಜೀವನೋಪಾಯಕ್ಕೆ ಚಾಲಕ ವೃತ್ತಿ ಆಯ್ಕೆ ಮಾಡಿದ ಮಹಿಳೆ | ಕಸ ವಿಲೇವಾರಿ ವಾಹನದಲ್ಲಿ ಮಹಿಳಾ ಚಾಲಕಿ |

Share

ಕೆಲಸ ಯಾವುದಾದರೇನು ? ಛಲವೊಂದಿದ್ದರೆ ಯಾವುದೂ ಸಾಧಿಸಬಹುದು ಎನ್ನುವ ಮಾತು ಆಗಾಗ ಕಣ್ಣೆದುರು ಕಾಣುತ್ತದೆ. ಸಾಧನೆಗಳೇ ಯಶಸ್ಸಿನ ಹಿಂದಿರುವ ದಾರಿಗಳು. ಈಗ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ವಿಲೇವಾರಿ ಮಾಡುವ ವಾಹನದಲ್ಲಿ ಮಹಿಳಾ ಚಾಲಕಿಯೊಬ್ಬರು ಅದೇ ಸಾಲಿನಲ್ಲಿದ್ದಾರೆ.

ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇದರ ಸುಬ್ರಹ್ಮಣ್ಯ ಗ್ರಾಮದಲ್ಲಿ ಕಸವೇವಾರಿ ಕೆಲಸ ಕಾರ್ಯ ನಡೆಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಪೇಟೆ, ಅಸುಪಾಸಿನ ಮನೆಗಳಲ್ಲಿ, ಒಟ್ಟು ಸುಬ್ರಹ್ಮಣ್ಯ ಗ್ರಾಮದಲ್ಲಿ ಸಂಗ್ರಹವಾಗುವ ಎಲ್ಲಾ ರೀತಿಯ ತ್ಯಾಜ ವಸ್ತುಗಳನ್ನು ಸಂಗ್ರಹ ಮಾಡಿ ಕಸ ವಿಲೇವಾರಿ ವಾಹನದ ಮೂಲಕ ಇಂಜಾಡಿಯಲ್ಲಿರುವ ಘಟಕಕ್ಕೆ ಸಾಗಿಸಲಾಗುತ್ತದೆ. ಈ ವಾಹನದ ಚಾಲಕಿಯಾಗಿ ಕೀರ್ತಿ ದೇವರಗದ್ದೆ ಕೆಲಸ ಮಾಡುತ್ತಿದ್ದಾರೆ.

ತುಂಬಾ ಸಂತೋಷದಿಂದಲೇ ಈ ವೃತ್ತಿಯನ್ನು ಮಾಡುತ್ತಿರುವ ಕೀರ್ತಿಯವರು, ಸುಮಾರು ಒಂದುವರೆ ವರ್ಷದಿಂದ ಚಾಲಕಿಯಾಗಿ ಎಲ್ಲ ತರಬೇತಿಯನ್ನು ಪಡೆದಿರುತ್ತೇನೆ. ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡಿದ್ದೇನೆ ಸದ್ಯ ಸಂಸಾರದೊಂದಿಗೆ ದೇವರ ಗದ್ದೆಯಲ್ಲಿ ವಾಸಿಸುತ್ತಿದ್ದೇನೆ. ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಕಸವಿಲ್ಲವೇರಿ ವಾಹನದ ಚಾಲಾಕಿಯಾಗಿ ದುಡಿಯುತ್ತಿದ್ದೇನೆ ಎಂದು ನಗುಮುಖದಿಂದ ಉತ್ತರಿಸುತ್ತಾರೆ. ಓರ್ವ ಮಹಿಳೆ ಚಾಲಕಿಯಾಗಿ ಉದ್ಯೋಗ ಮಾಡುತ್ತಿರುವುದು ಸುಬ್ರಹ್ಮಣ್ಯ ಗ್ರಾಮದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

6 hours ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

1 day ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

1 day ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

3 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

3 days ago