ಕೆಲಸ ಯಾವುದಾದರೇನು ? ಛಲವೊಂದಿದ್ದರೆ ಯಾವುದೂ ಸಾಧಿಸಬಹುದು ಎನ್ನುವ ಮಾತು ಆಗಾಗ ಕಣ್ಣೆದುರು ಕಾಣುತ್ತದೆ. ಸಾಧನೆಗಳೇ ಯಶಸ್ಸಿನ ಹಿಂದಿರುವ ದಾರಿಗಳು. ಈಗ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ವಿಲೇವಾರಿ ಮಾಡುವ ವಾಹನದಲ್ಲಿ ಮಹಿಳಾ ಚಾಲಕಿಯೊಬ್ಬರು ಅದೇ ಸಾಲಿನಲ್ಲಿದ್ದಾರೆ.
ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ ಇದರ ಸುಬ್ರಹ್ಮಣ್ಯ ಗ್ರಾಮದಲ್ಲಿ ಕಸವೇವಾರಿ ಕೆಲಸ ಕಾರ್ಯ ನಡೆಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಪೇಟೆ, ಅಸುಪಾಸಿನ ಮನೆಗಳಲ್ಲಿ, ಒಟ್ಟು ಸುಬ್ರಹ್ಮಣ್ಯ ಗ್ರಾಮದಲ್ಲಿ ಸಂಗ್ರಹವಾಗುವ ಎಲ್ಲಾ ರೀತಿಯ ತ್ಯಾಜ ವಸ್ತುಗಳನ್ನು ಸಂಗ್ರಹ ಮಾಡಿ ಕಸ ವಿಲೇವಾರಿ ವಾಹನದ ಮೂಲಕ ಇಂಜಾಡಿಯಲ್ಲಿರುವ ಘಟಕಕ್ಕೆ ಸಾಗಿಸಲಾಗುತ್ತದೆ. ಈ ವಾಹನದ ಚಾಲಕಿಯಾಗಿ ಕೀರ್ತಿ ದೇವರಗದ್ದೆ ಕೆಲಸ ಮಾಡುತ್ತಿದ್ದಾರೆ.
ತುಂಬಾ ಸಂತೋಷದಿಂದಲೇ ಈ ವೃತ್ತಿಯನ್ನು ಮಾಡುತ್ತಿರುವ ಕೀರ್ತಿಯವರು, ಸುಮಾರು ಒಂದುವರೆ ವರ್ಷದಿಂದ ಚಾಲಕಿಯಾಗಿ ಎಲ್ಲ ತರಬೇತಿಯನ್ನು ಪಡೆದಿರುತ್ತೇನೆ. ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡಿದ್ದೇನೆ ಸದ್ಯ ಸಂಸಾರದೊಂದಿಗೆ ದೇವರ ಗದ್ದೆಯಲ್ಲಿ ವಾಸಿಸುತ್ತಿದ್ದೇನೆ. ಸುಬ್ರಹ್ಮಣ್ಯ ಓಂ ಶ್ರೀ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಕಸವಿಲ್ಲವೇರಿ ವಾಹನದ ಚಾಲಾಕಿಯಾಗಿ ದುಡಿಯುತ್ತಿದ್ದೇನೆ ಎಂದು ನಗುಮುಖದಿಂದ ಉತ್ತರಿಸುತ್ತಾರೆ. ಓರ್ವ ಮಹಿಳೆ ಚಾಲಕಿಯಾಗಿ ಉದ್ಯೋಗ ಮಾಡುತ್ತಿರುವುದು ಸುಬ್ರಹ್ಮಣ್ಯ ಗ್ರಾಮದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…