Advertisement
ವೈರಲ್ ಸುದ್ದಿ

ಸಣ್ಣ ವಯಸ್ಸಿನಲ್ಲಿ ಹಾಕಿದ ಉಂಗುರ 15 ವರ್ಷಗಳ ಬಳಿಕ ಹೊರಬಂತು…!

Share

ಬೆರಳಿನಲ್ಲಿ ಉಂಗುರ ಸಿಲುಕಿಕೊಂಡಿರುವುದಕ್ಕೆ ಇದು ಸುದ್ದಿಯಾಗಿದ್ದಲ್ಲ. ಬದಲಿಗೆ 15 ವರ್ಷಗಳ ಬಳಿಕ ಈ ಉಂಗುರವನ್ನು ಹೊರಕ್ಕೆ ತೆಗೆಯಲಾಗಿರುವುದು  ಸುದ್ದಿಯಾಗಿದೆ.

ವೈರಲ್​ ವಿಡಿಯೋದಲ್ಲಿ ಮಹಿಳೆ ತನ್ನ ಬೆರಳುಗಳಿಗೆ ಮೂರು ಉಂಗುರಗಳನ್ನು ಹಾಕಿಕೊಂಡಿದ್ದನ್ನು ನೋಡಬಹುದು. ಚಿಕ್ಕವಳಿದ್ದಾಗ ಹಾಕಿಕೊಂಡಿದ್ದ ಉಂಗುರವನ್ನು ಆಕೆ ತೆಗೆದೇ ಇರಲಿಲ್ಲ. ಒಂದೂವರೆ ದಶಕ ಹಾಗೆಯೇ ಇಟ್ಟುಕೊಂಡಿದ್ದಳು. ನಂತರ ಎಷ್ಟೆಲ್ಲಾ ಸರ್ಕಸ್​ ಮಾಡಿದರೂ ಅದನ್ನು ತೆಗೆಯಲು ಬರಲಿಲ್ಲ. ಕೊನೆಗೆ 15 ವರ್ಷಗಳ ಬಳಿಕ ಆಭರಣ ವ್ಯಾಪಾರಿಯೊಬ್ಬ ವಿವಿಧ ರೀತಿಯ ಆಯುಧ ಬಳಸಿ ಅದನ್ನು ಹೊರಕ್ಕೆ ತೆಗೆದಿದ್ದು, ಇದೀಗ ವೈರಲ್​ ಆಗಿದೆ. ಬಹಳ ಶ್ರಮ ವಹಿಸಿ ಇದನ್ನು ತೆಗೆಯಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

5 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

16 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

17 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

20 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago