ವೈರಲ್ ಸುದ್ದಿ

ಸಣ್ಣ ವಯಸ್ಸಿನಲ್ಲಿ ಹಾಕಿದ ಉಂಗುರ 15 ವರ್ಷಗಳ ಬಳಿಕ ಹೊರಬಂತು…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆರಳಿನಲ್ಲಿ ಉಂಗುರ ಸಿಲುಕಿಕೊಂಡಿರುವುದಕ್ಕೆ ಇದು ಸುದ್ದಿಯಾಗಿದ್ದಲ್ಲ. ಬದಲಿಗೆ 15 ವರ್ಷಗಳ ಬಳಿಕ ಈ ಉಂಗುರವನ್ನು ಹೊರಕ್ಕೆ ತೆಗೆಯಲಾಗಿರುವುದು  ಸುದ್ದಿಯಾಗಿದೆ.

Advertisement

ವೈರಲ್​ ವಿಡಿಯೋದಲ್ಲಿ ಮಹಿಳೆ ತನ್ನ ಬೆರಳುಗಳಿಗೆ ಮೂರು ಉಂಗುರಗಳನ್ನು ಹಾಕಿಕೊಂಡಿದ್ದನ್ನು ನೋಡಬಹುದು. ಚಿಕ್ಕವಳಿದ್ದಾಗ ಹಾಕಿಕೊಂಡಿದ್ದ ಉಂಗುರವನ್ನು ಆಕೆ ತೆಗೆದೇ ಇರಲಿಲ್ಲ. ಒಂದೂವರೆ ದಶಕ ಹಾಗೆಯೇ ಇಟ್ಟುಕೊಂಡಿದ್ದಳು. ನಂತರ ಎಷ್ಟೆಲ್ಲಾ ಸರ್ಕಸ್​ ಮಾಡಿದರೂ ಅದನ್ನು ತೆಗೆಯಲು ಬರಲಿಲ್ಲ. ಕೊನೆಗೆ 15 ವರ್ಷಗಳ ಬಳಿಕ ಆಭರಣ ವ್ಯಾಪಾರಿಯೊಬ್ಬ ವಿವಿಧ ರೀತಿಯ ಆಯುಧ ಬಳಸಿ ಅದನ್ನು ಹೊರಕ್ಕೆ ತೆಗೆದಿದ್ದು, ಇದೀಗ ವೈರಲ್​ ಆಗಿದೆ. ಬಹಳ ಶ್ರಮ ವಹಿಸಿ ಇದನ್ನು ತೆಗೆಯಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಮರನಾಥ ಯಾತ್ರೆ ಹಿನ್ನೆಲೆ | ಜುಲೈ 1 ರಿಂದ ಆಗಸ್ಟ್  ತಿಂಗಳವರೆಗೆ ಅಮರನಾಥ ಹಾರಾಟ ನಿಷೇಧ ವಲಯ

ಜಮ್ಮು - ಕಾಶ್ಮೀರ ಸರ್ಕಾರ ಅಮರನಾಥ ಗುಹೆ ದೇಗುಲಕ್ಕೆ ಹೋಗುವ ಎಲ್ಲಾ ಮಾರ್ಗಗಳನ್ನು…

1 hour ago

ಹವಾಮಾನ ವರದಿ | 18-06-2025 | ರೈತರೇ ಗಮನಿಸಿ- ಜೂ.21 ರವರೆಗೆ ಮಳೆ ಕಡಿಮೆ ಇರಲಿದೆ | ಔಷಧಿ ಸಿಂಪಡಣೆಗೆ ಸಿಗಬಹುದು ಅವಕಾಶ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.…

4 hours ago

ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!

2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…

10 hours ago

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

19 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

19 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

19 hours ago