Advertisement
ರಾಷ್ಟ್ರೀಯ

ಅಪರೂಪದ ಪ್ರಕರಣ | 3 ದಿನಗಳ ಅಂತರದಲ್ಲಿ ಅವಳಿಗಳಿಗೆ ಜನ್ಮ ನೀಡಿದ ಮಹಿಳೆ…! |

Share

ಅವಳಿ ಮಕ್ಕಳು ಸಾಮಾನ್ಯ ನಿಮಿಷಗಳ ಅಂತರದಲ್ಲಿ ಜನಿಸುತ್ತವೆ. ಆದರೆ ಇಲ್ಲೊಬ್ಬಳು ಮಹಿಳೆ ಮೂರು ದಿನದ ಅಂತರದಲ್ಲಿ ಇನ್ನೊಂದು ಮಗುವಿಗೆ ಜನ್ಮ ನೀಡುವ ಮೂಲಕ ಅಪರೂಪದ ಪ್ರಕರಣ ದಾಖಲಾಗಿದೆ. ಮಿಲಿಯನ್‌ ಪ್ರಕರಣಗಳಲ್ಲಿ ಒಂದು ಇಂತಹ ಘಟನೆಗಳು ನಡೆಯುತ್ತದೆ ಎಂದು ವೈದ್ಯರು  ಹೇಳಿದ್ದಾರೆ. ಮಾರ್ಚ್‌ ತಿಂಗಳಲ್ಲಿ ಈ ಹೆರಿಗೆ ನಡೆದಿದ್ದು ಇದೀಗ ಬಹಿರಂಗಪಡಿಸಲಾಗಿದೆ.

ಟೆಕ್ಸಾಸ್‌ನ ಕಾರ್ಮೆನ್ ಮಾರ್ಟಿನೆಕ್ಸ್ ಎಂಬ ಮಹಿಳೆ ಮೂರು ದಿನಗಳ ಅಂತರದಲ್ಲಿ ಎರಡು ಒಂದೇ ಅವಳಿಗಳಿಗೆ ಜನ್ಮ ನೀಡಿದವರು. ಕಾರ್ಮೆನ್ ಮಾರ್ಚ್ 7 ರಂದು ಹೆರಿಗೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಅದೇ ದಿನ ತನ್ನ ಮೊದಲ ಮಗಳು ಗೇಬ್ರಿಯೆಲಾ (ಗ್ಯಾಬಿ)  ಜನ್ಮ ನೀಡಿದರು. ಅದಾಗಿ ಮಾ.10 ರಂದು ಇನ್ನೊಂದು ಮಗುವಿಗೆ ಜನ್ಮ ನೀಡಿದರು. ಮೊದಲ ಮಗುವಿನ ಜನನದ ನಂತರ  ಎಚ್ಚರಿಕೆಯಿಂದ ಆಸ್ಪತ್ರೆಯಲ್ಲಿ ನಿಗಾ ವಿಭಾಗದಲ್ಲಿ ದಾಖಲಿಸಿ ಕಾರ್ಮೆನ್ ಅವರಿಗೆ ಮುಜುವರ್ಜಿಯಿಂದ ಚಿಕಿತ್ಸೆ ನೀಡಲಾಗಿತ್ತು. ಯಾವುದೇ ಆಪರೇಷನ್‌ ಮಾಡಿಸದೆ ಸಹಜ ಹೆರಿಗೆ ಕ್ರಿಯೆಯನ್ನು ನಡೆಸಲು ಕಾದು ಮೂರು ದಿನಗಳ ನಂತರ ಇನ್ನೊಂದು ಮಗುವಿಗೆ ಜನ್ಮ ನೀಡಲು ಸಾಧ್ಯವಾಯಿತು.

ಮೂರು ದಿನಗಳ ಕಾಲ  ಮೇಲ್ವಿಚಾರಣೆ  ಮತ್ತು ಮೆಗ್ನೀಸಿಯಮ್  ನೀಡಲಾಯಿತು, ಇದು ಹೆರಿಗೆಯ ಪ್ರಕ್ರಿಯೆಯನ್ನು ನಿಧಾನಗೊಳಿಸಲು ಅಥವಾ ನಿಲ್ಲಿಸಲು ಸಹಾಯ ಮಾಡುತ್ತದೆ ಎಂದು ವೈದ್ಯರು ಹೇಳಿದ್ದರು.  ಹೆರಿಗೆಗೆ ಸಹಾಯ ಮಾಡಿದ ಡಾ ಜೇಮ್ಸ್ ಎಲ್ ಟಾಡ್ವಿಕ್, “ನನ್ನ ವೃತ್ತಿಜೀವನದಲ್ಲಿ ತೀರಾ ಅಪರೂಪದ ಪ್ರಕರಣವಾಗಿದೆ.ಇದು ತುಂಬಾ ಅಸಾಮಾನ್ಯ ಎಂದಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

3 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

9 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

16 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

16 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

17 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 day ago