Advertisement
ರಾಷ್ಟ್ರೀಯ

ಅಪರೂಪದ ಪ್ರಕರಣ | 3 ದಿನಗಳ ಅಂತರದಲ್ಲಿ ಅವಳಿಗಳಿಗೆ ಜನ್ಮ ನೀಡಿದ ಮಹಿಳೆ…! |

Share

ಅವಳಿ ಮಕ್ಕಳು ಸಾಮಾನ್ಯ ನಿಮಿಷಗಳ ಅಂತರದಲ್ಲಿ ಜನಿಸುತ್ತವೆ. ಆದರೆ ಇಲ್ಲೊಬ್ಬಳು ಮಹಿಳೆ ಮೂರು ದಿನದ ಅಂತರದಲ್ಲಿ ಇನ್ನೊಂದು ಮಗುವಿಗೆ ಜನ್ಮ ನೀಡುವ ಮೂಲಕ ಅಪರೂಪದ ಪ್ರಕರಣ ದಾಖಲಾಗಿದೆ. ಮಿಲಿಯನ್‌ ಪ್ರಕರಣಗಳಲ್ಲಿ ಒಂದು ಇಂತಹ ಘಟನೆಗಳು ನಡೆಯುತ್ತದೆ ಎಂದು ವೈದ್ಯರು  ಹೇಳಿದ್ದಾರೆ. ಮಾರ್ಚ್‌ ತಿಂಗಳಲ್ಲಿ ಈ ಹೆರಿಗೆ ನಡೆದಿದ್ದು ಇದೀಗ ಬಹಿರಂಗಪಡಿಸಲಾಗಿದೆ.

Advertisement
Advertisement

ಟೆಕ್ಸಾಸ್‌ನ ಕಾರ್ಮೆನ್ ಮಾರ್ಟಿನೆಕ್ಸ್ ಎಂಬ ಮಹಿಳೆ ಮೂರು ದಿನಗಳ ಅಂತರದಲ್ಲಿ ಎರಡು ಒಂದೇ ಅವಳಿಗಳಿಗೆ ಜನ್ಮ ನೀಡಿದವರು. ಕಾರ್ಮೆನ್ ಮಾರ್ಚ್ 7 ರಂದು ಹೆರಿಗೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಅದೇ ದಿನ ತನ್ನ ಮೊದಲ ಮಗಳು ಗೇಬ್ರಿಯೆಲಾ (ಗ್ಯಾಬಿ)  ಜನ್ಮ ನೀಡಿದರು. ಅದಾಗಿ ಮಾ.10 ರಂದು ಇನ್ನೊಂದು ಮಗುವಿಗೆ ಜನ್ಮ ನೀಡಿದರು. ಮೊದಲ ಮಗುವಿನ ಜನನದ ನಂತರ  ಎಚ್ಚರಿಕೆಯಿಂದ ಆಸ್ಪತ್ರೆಯಲ್ಲಿ ನಿಗಾ ವಿಭಾಗದಲ್ಲಿ ದಾಖಲಿಸಿ ಕಾರ್ಮೆನ್ ಅವರಿಗೆ ಮುಜುವರ್ಜಿಯಿಂದ ಚಿಕಿತ್ಸೆ ನೀಡಲಾಗಿತ್ತು. ಯಾವುದೇ ಆಪರೇಷನ್‌ ಮಾಡಿಸದೆ ಸಹಜ ಹೆರಿಗೆ ಕ್ರಿಯೆಯನ್ನು ನಡೆಸಲು ಕಾದು ಮೂರು ದಿನಗಳ ನಂತರ ಇನ್ನೊಂದು ಮಗುವಿಗೆ ಜನ್ಮ ನೀಡಲು ಸಾಧ್ಯವಾಯಿತು.

Advertisement

ಮೂರು ದಿನಗಳ ಕಾಲ  ಮೇಲ್ವಿಚಾರಣೆ  ಮತ್ತು ಮೆಗ್ನೀಸಿಯಮ್  ನೀಡಲಾಯಿತು, ಇದು ಹೆರಿಗೆಯ ಪ್ರಕ್ರಿಯೆಯನ್ನು ನಿಧಾನಗೊಳಿಸಲು ಅಥವಾ ನಿಲ್ಲಿಸಲು ಸಹಾಯ ಮಾಡುತ್ತದೆ ಎಂದು ವೈದ್ಯರು ಹೇಳಿದ್ದರು.  ಹೆರಿಗೆಗೆ ಸಹಾಯ ಮಾಡಿದ ಡಾ ಜೇಮ್ಸ್ ಎಲ್ ಟಾಡ್ವಿಕ್, “ನನ್ನ ವೃತ್ತಿಜೀವನದಲ್ಲಿ ತೀರಾ ಅಪರೂಪದ ಪ್ರಕರಣವಾಗಿದೆ.ಇದು ತುಂಬಾ ಅಸಾಮಾನ್ಯ ಎಂದಿದ್ದಾರೆ.

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

4 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

4 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

4 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

4 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

4 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

4 hours ago