Advertisement
ರಾಷ್ಟ್ರೀಯ

ಅಪರೂಪದ ಪ್ರಕರಣ | 3 ದಿನಗಳ ಅಂತರದಲ್ಲಿ ಅವಳಿಗಳಿಗೆ ಜನ್ಮ ನೀಡಿದ ಮಹಿಳೆ…! |

Share

ಅವಳಿ ಮಕ್ಕಳು ಸಾಮಾನ್ಯ ನಿಮಿಷಗಳ ಅಂತರದಲ್ಲಿ ಜನಿಸುತ್ತವೆ. ಆದರೆ ಇಲ್ಲೊಬ್ಬಳು ಮಹಿಳೆ ಮೂರು ದಿನದ ಅಂತರದಲ್ಲಿ ಇನ್ನೊಂದು ಮಗುವಿಗೆ ಜನ್ಮ ನೀಡುವ ಮೂಲಕ ಅಪರೂಪದ ಪ್ರಕರಣ ದಾಖಲಾಗಿದೆ. ಮಿಲಿಯನ್‌ ಪ್ರಕರಣಗಳಲ್ಲಿ ಒಂದು ಇಂತಹ ಘಟನೆಗಳು ನಡೆಯುತ್ತದೆ ಎಂದು ವೈದ್ಯರು  ಹೇಳಿದ್ದಾರೆ. ಮಾರ್ಚ್‌ ತಿಂಗಳಲ್ಲಿ ಈ ಹೆರಿಗೆ ನಡೆದಿದ್ದು ಇದೀಗ ಬಹಿರಂಗಪಡಿಸಲಾಗಿದೆ.

ಟೆಕ್ಸಾಸ್‌ನ ಕಾರ್ಮೆನ್ ಮಾರ್ಟಿನೆಕ್ಸ್ ಎಂಬ ಮಹಿಳೆ ಮೂರು ದಿನಗಳ ಅಂತರದಲ್ಲಿ ಎರಡು ಒಂದೇ ಅವಳಿಗಳಿಗೆ ಜನ್ಮ ನೀಡಿದವರು. ಕಾರ್ಮೆನ್ ಮಾರ್ಚ್ 7 ರಂದು ಹೆರಿಗೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಅದೇ ದಿನ ತನ್ನ ಮೊದಲ ಮಗಳು ಗೇಬ್ರಿಯೆಲಾ (ಗ್ಯಾಬಿ)  ಜನ್ಮ ನೀಡಿದರು. ಅದಾಗಿ ಮಾ.10 ರಂದು ಇನ್ನೊಂದು ಮಗುವಿಗೆ ಜನ್ಮ ನೀಡಿದರು. ಮೊದಲ ಮಗುವಿನ ಜನನದ ನಂತರ  ಎಚ್ಚರಿಕೆಯಿಂದ ಆಸ್ಪತ್ರೆಯಲ್ಲಿ ನಿಗಾ ವಿಭಾಗದಲ್ಲಿ ದಾಖಲಿಸಿ ಕಾರ್ಮೆನ್ ಅವರಿಗೆ ಮುಜುವರ್ಜಿಯಿಂದ ಚಿಕಿತ್ಸೆ ನೀಡಲಾಗಿತ್ತು. ಯಾವುದೇ ಆಪರೇಷನ್‌ ಮಾಡಿಸದೆ ಸಹಜ ಹೆರಿಗೆ ಕ್ರಿಯೆಯನ್ನು ನಡೆಸಲು ಕಾದು ಮೂರು ದಿನಗಳ ನಂತರ ಇನ್ನೊಂದು ಮಗುವಿಗೆ ಜನ್ಮ ನೀಡಲು ಸಾಧ್ಯವಾಯಿತು.

ಮೂರು ದಿನಗಳ ಕಾಲ  ಮೇಲ್ವಿಚಾರಣೆ  ಮತ್ತು ಮೆಗ್ನೀಸಿಯಮ್  ನೀಡಲಾಯಿತು, ಇದು ಹೆರಿಗೆಯ ಪ್ರಕ್ರಿಯೆಯನ್ನು ನಿಧಾನಗೊಳಿಸಲು ಅಥವಾ ನಿಲ್ಲಿಸಲು ಸಹಾಯ ಮಾಡುತ್ತದೆ ಎಂದು ವೈದ್ಯರು ಹೇಳಿದ್ದರು.  ಹೆರಿಗೆಗೆ ಸಹಾಯ ಮಾಡಿದ ಡಾ ಜೇಮ್ಸ್ ಎಲ್ ಟಾಡ್ವಿಕ್, “ನನ್ನ ವೃತ್ತಿಜೀವನದಲ್ಲಿ ತೀರಾ ಅಪರೂಪದ ಪ್ರಕರಣವಾಗಿದೆ.ಇದು ತುಂಬಾ ಅಸಾಮಾನ್ಯ ಎಂದಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

6 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

15 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

16 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

20 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

20 hours ago