Advertisement
ರಾಷ್ಟ್ರೀಯ

ಅಪರೂಪದ ಪ್ರಕರಣ | 3 ದಿನಗಳ ಅಂತರದಲ್ಲಿ ಅವಳಿಗಳಿಗೆ ಜನ್ಮ ನೀಡಿದ ಮಹಿಳೆ…! |

Share

ಅವಳಿ ಮಕ್ಕಳು ಸಾಮಾನ್ಯ ನಿಮಿಷಗಳ ಅಂತರದಲ್ಲಿ ಜನಿಸುತ್ತವೆ. ಆದರೆ ಇಲ್ಲೊಬ್ಬಳು ಮಹಿಳೆ ಮೂರು ದಿನದ ಅಂತರದಲ್ಲಿ ಇನ್ನೊಂದು ಮಗುವಿಗೆ ಜನ್ಮ ನೀಡುವ ಮೂಲಕ ಅಪರೂಪದ ಪ್ರಕರಣ ದಾಖಲಾಗಿದೆ. ಮಿಲಿಯನ್‌ ಪ್ರಕರಣಗಳಲ್ಲಿ ಒಂದು ಇಂತಹ ಘಟನೆಗಳು ನಡೆಯುತ್ತದೆ ಎಂದು ವೈದ್ಯರು  ಹೇಳಿದ್ದಾರೆ. ಮಾರ್ಚ್‌ ತಿಂಗಳಲ್ಲಿ ಈ ಹೆರಿಗೆ ನಡೆದಿದ್ದು ಇದೀಗ ಬಹಿರಂಗಪಡಿಸಲಾಗಿದೆ.

ಟೆಕ್ಸಾಸ್‌ನ ಕಾರ್ಮೆನ್ ಮಾರ್ಟಿನೆಕ್ಸ್ ಎಂಬ ಮಹಿಳೆ ಮೂರು ದಿನಗಳ ಅಂತರದಲ್ಲಿ ಎರಡು ಒಂದೇ ಅವಳಿಗಳಿಗೆ ಜನ್ಮ ನೀಡಿದವರು. ಕಾರ್ಮೆನ್ ಮಾರ್ಚ್ 7 ರಂದು ಹೆರಿಗೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಅದೇ ದಿನ ತನ್ನ ಮೊದಲ ಮಗಳು ಗೇಬ್ರಿಯೆಲಾ (ಗ್ಯಾಬಿ)  ಜನ್ಮ ನೀಡಿದರು. ಅದಾಗಿ ಮಾ.10 ರಂದು ಇನ್ನೊಂದು ಮಗುವಿಗೆ ಜನ್ಮ ನೀಡಿದರು. ಮೊದಲ ಮಗುವಿನ ಜನನದ ನಂತರ  ಎಚ್ಚರಿಕೆಯಿಂದ ಆಸ್ಪತ್ರೆಯಲ್ಲಿ ನಿಗಾ ವಿಭಾಗದಲ್ಲಿ ದಾಖಲಿಸಿ ಕಾರ್ಮೆನ್ ಅವರಿಗೆ ಮುಜುವರ್ಜಿಯಿಂದ ಚಿಕಿತ್ಸೆ ನೀಡಲಾಗಿತ್ತು. ಯಾವುದೇ ಆಪರೇಷನ್‌ ಮಾಡಿಸದೆ ಸಹಜ ಹೆರಿಗೆ ಕ್ರಿಯೆಯನ್ನು ನಡೆಸಲು ಕಾದು ಮೂರು ದಿನಗಳ ನಂತರ ಇನ್ನೊಂದು ಮಗುವಿಗೆ ಜನ್ಮ ನೀಡಲು ಸಾಧ್ಯವಾಯಿತು.

ಮೂರು ದಿನಗಳ ಕಾಲ  ಮೇಲ್ವಿಚಾರಣೆ  ಮತ್ತು ಮೆಗ್ನೀಸಿಯಮ್  ನೀಡಲಾಯಿತು, ಇದು ಹೆರಿಗೆಯ ಪ್ರಕ್ರಿಯೆಯನ್ನು ನಿಧಾನಗೊಳಿಸಲು ಅಥವಾ ನಿಲ್ಲಿಸಲು ಸಹಾಯ ಮಾಡುತ್ತದೆ ಎಂದು ವೈದ್ಯರು ಹೇಳಿದ್ದರು.  ಹೆರಿಗೆಗೆ ಸಹಾಯ ಮಾಡಿದ ಡಾ ಜೇಮ್ಸ್ ಎಲ್ ಟಾಡ್ವಿಕ್, “ನನ್ನ ವೃತ್ತಿಜೀವನದಲ್ಲಿ ತೀರಾ ಅಪರೂಪದ ಪ್ರಕರಣವಾಗಿದೆ.ಇದು ತುಂಬಾ ಅಸಾಮಾನ್ಯ ಎಂದಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

33 seconds ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

6 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

6 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

13 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

14 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago