Advertisement
MIRROR FOCUS

ಅರಿಶಿನ ಕೃಷಿಯಲ್ಲಿ ಯಶಸ್ಸು ಗಳಿಸಿದ ಮಹಿಳೆ – ಮಿಶ್ರ ಬೆಳೆಗೆ ಇವರು ಮಾದರಿ..!

Share

ಕೃಷಿಯನ್ನು ನಂಬಿ ಸೋತ ಉದಾಹರಣೆ ಕಡಿಮೆ. ಆದರೆ ಹವಾಮಾನ, ನೀರಾವರಿ ಹಾಗೂ ಅವೈಜ್ಞಾನಿಕ ಪದ್ಧತಿಗಳಿಂದ ಹಿನ್ನಡೆಯಾದ ಉದಾಹರಣೆ ಇದೆ. ಆದರೆ, ಕೃಷಿಯನ್ನು ತಪಸ್ಸಿನಂತೆ ಮಾಡಿದವರು ಎಂದೂ ಸೋರ ಉದಾಹರಣೆ ಇಲ್ಲ. ಇದಕ್ಕೆ ಉದಾಹರಣೆ, ಮಧ್ಯಪ್ರದೇಶದ ನರ್ಮದಾಪುರಂನ ಕಾಂಚನ್ ವರ್ಮಾ.

Advertisement
Advertisement

ಇವರು ಗೋಧಿ, ಮೆಕ್ಕೆಜೋಳ ಮತ್ತು ತರಕಾರಿಗಳನ್ನು ಬೆಳೆಯುವ ಜೊತೆಗೆ, 2020 ರಲ್ಲಿ ಅರಶಿನ ಕೃಷಿಯನ್ನು ಪ್ರಾರಂಭಿಸಿ ಸಾಂಪ್ರದಾಯಿಕ ಬೆಳೆಗಳಿಂದ ಒಂದು ಎಕರೆಗೆ 1.5 ಲಕ್ಷ ರೂ ಗಳಿಸುತ್ತಿದ್ದ ಇವರು ಅರಶಿನ ಕೃಷಿಯಿಂದ ತಮ್ಮ ಆದಾಯವನ್ನು 3 ಲಕ್ಷ ರೂ ಗಳಿಗೆ ದ್ವಿಗುಣಗೊಳಿಸಿದರು.
2020 ರಲ್ಲಿ ನಾನು ದೂರದರ್ಶನದಲ್ಲಿ ಅರಿಶಿನ ಕೃಷಿಯ ಪ್ರಯೋಜನಗಳ ಬಗ್ಗೆ ಕಾರ್ಯಕ್ರಮವನ್ನು ನೋಡಿದೆ. ತದನಂತರ, ಹೆಚ್ಚಿನ ಮಾಹಿತಿ ಪಡೆಯಲು ಕೃಷಿ ವಿಜ್ಞಾನ ಕೇಂದ್ರ ಗೆ ಭೇಟಿ ನೀಡಿ ಏಳು ದಿನಗಳ ತರಬೇತಿ ಕಾರ್ಯಕ್ರಮವನ್ನು ಪಡೆದೆ. ಇಲ್ಲಿ ನಾನು “ಸಾಂಗ್ಲಿ” ತಳಿಯ ಅರಿಶಿಣವನ್ನು ಆಯ್ಕೆ ಮಾಡಿಕೊಂಡರು, ಇದು ಹೆಚ್ಚಿನ ಕರ್ಕ್ಯುಮಿನ್ ಅಂಶವನ್ನು ಹೊಂದಿದೆ ಮತ್ತು ಔಷದೀಯ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಈ ತಳಿಯ ಆಳವಾದ ಕಿತ್ತಳೆ ಬಣ್ಣ ಮತ್ತು  ಸುವಾಸನೆಯನ್ನು ಹೊಂದಿದೆ, ಜೊತೆಗೆ ದೊಡ್ಡ ಗೆಡ್ಡೆಗಳನ್ನು ಉತ್ಪಾದಿಸುತ್ತದೆ ಇದರಿಂದ ನಾನು ಯಶಸ್ವಿಯಾಗಲು ಸಾಧ್ಯ ಎಂದರು.

ಮೊದಲ ವರ್ಷದಲ್ಲಿ ನಾನು ಒಂದು ಎಕರೆ ಭೂಮಿಯಲ್ಲಿ ಎಂಟು ಕ್ವಿಂಟಾಲ್ ಅರಿಶಿಣವನ್ನು ಬಿತ್ತಿ 100 ಕ್ವಿಂಟಾಲ್ ಇಳುವರಿ ಪಡೆದೆ.. 2023ರಲ್ಲಿ 400 ಕ್ವಿಂಟಾಲ್ ಅರಿಶಿಣವನ್ನು ಕಟಾವು ಮಾಡಿ 12 ಲಕ್ಷ ರೂ ಆದಾಯ ಗಳಿಸಿದೆ. ಈಗ ನಾನು 10 ಎಕರೆ ಭೂಮಿಗೆ ಅರಿಶಿಣ ಕೃಷಿಯನ್ನು ವಿಸ್ತರಿಸಿದ್ದೇನೆ ಹಾಗೂ ಈ ಋತುವಿನಲ್ಲಿ 30 ಲಕ್ಷ ರೂ ಆದಾಯ ನಿರೀಕ್ಷಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

(ಮೂಲ-ನ್ಯೂಸ್‌ ಫೀಡ್)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

39 minutes ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

45 minutes ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

53 minutes ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

1 hour ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

1 hour ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

11 hours ago