Advertisement
MIRROR FOCUS

ಅರಿಶಿನ ಕೃಷಿಯಲ್ಲಿ ಯಶಸ್ಸು ಗಳಿಸಿದ ಮಹಿಳೆ – ಮಿಶ್ರ ಬೆಳೆಗೆ ಇವರು ಮಾದರಿ..!

Share

ಕೃಷಿಯನ್ನು ನಂಬಿ ಸೋತ ಉದಾಹರಣೆ ಕಡಿಮೆ. ಆದರೆ ಹವಾಮಾನ, ನೀರಾವರಿ ಹಾಗೂ ಅವೈಜ್ಞಾನಿಕ ಪದ್ಧತಿಗಳಿಂದ ಹಿನ್ನಡೆಯಾದ ಉದಾಹರಣೆ ಇದೆ. ಆದರೆ, ಕೃಷಿಯನ್ನು ತಪಸ್ಸಿನಂತೆ ಮಾಡಿದವರು ಎಂದೂ ಸೋರ ಉದಾಹರಣೆ ಇಲ್ಲ. ಇದಕ್ಕೆ ಉದಾಹರಣೆ, ಮಧ್ಯಪ್ರದೇಶದ ನರ್ಮದಾಪುರಂನ ಕಾಂಚನ್ ವರ್ಮಾ.

ಇವರು ಗೋಧಿ, ಮೆಕ್ಕೆಜೋಳ ಮತ್ತು ತರಕಾರಿಗಳನ್ನು ಬೆಳೆಯುವ ಜೊತೆಗೆ, 2020 ರಲ್ಲಿ ಅರಶಿನ ಕೃಷಿಯನ್ನು ಪ್ರಾರಂಭಿಸಿ ಸಾಂಪ್ರದಾಯಿಕ ಬೆಳೆಗಳಿಂದ ಒಂದು ಎಕರೆಗೆ 1.5 ಲಕ್ಷ ರೂ ಗಳಿಸುತ್ತಿದ್ದ ಇವರು ಅರಶಿನ ಕೃಷಿಯಿಂದ ತಮ್ಮ ಆದಾಯವನ್ನು 3 ಲಕ್ಷ ರೂ ಗಳಿಗೆ ದ್ವಿಗುಣಗೊಳಿಸಿದರು.
2020 ರಲ್ಲಿ ನಾನು ದೂರದರ್ಶನದಲ್ಲಿ ಅರಿಶಿನ ಕೃಷಿಯ ಪ್ರಯೋಜನಗಳ ಬಗ್ಗೆ ಕಾರ್ಯಕ್ರಮವನ್ನು ನೋಡಿದೆ. ತದನಂತರ, ಹೆಚ್ಚಿನ ಮಾಹಿತಿ ಪಡೆಯಲು ಕೃಷಿ ವಿಜ್ಞಾನ ಕೇಂದ್ರ ಗೆ ಭೇಟಿ ನೀಡಿ ಏಳು ದಿನಗಳ ತರಬೇತಿ ಕಾರ್ಯಕ್ರಮವನ್ನು ಪಡೆದೆ. ಇಲ್ಲಿ ನಾನು “ಸಾಂಗ್ಲಿ” ತಳಿಯ ಅರಿಶಿಣವನ್ನು ಆಯ್ಕೆ ಮಾಡಿಕೊಂಡರು, ಇದು ಹೆಚ್ಚಿನ ಕರ್ಕ್ಯುಮಿನ್ ಅಂಶವನ್ನು ಹೊಂದಿದೆ ಮತ್ತು ಔಷದೀಯ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಈ ತಳಿಯ ಆಳವಾದ ಕಿತ್ತಳೆ ಬಣ್ಣ ಮತ್ತು  ಸುವಾಸನೆಯನ್ನು ಹೊಂದಿದೆ, ಜೊತೆಗೆ ದೊಡ್ಡ ಗೆಡ್ಡೆಗಳನ್ನು ಉತ್ಪಾದಿಸುತ್ತದೆ ಇದರಿಂದ ನಾನು ಯಶಸ್ವಿಯಾಗಲು ಸಾಧ್ಯ ಎಂದರು.

ಮೊದಲ ವರ್ಷದಲ್ಲಿ ನಾನು ಒಂದು ಎಕರೆ ಭೂಮಿಯಲ್ಲಿ ಎಂಟು ಕ್ವಿಂಟಾಲ್ ಅರಿಶಿಣವನ್ನು ಬಿತ್ತಿ 100 ಕ್ವಿಂಟಾಲ್ ಇಳುವರಿ ಪಡೆದೆ.. 2023ರಲ್ಲಿ 400 ಕ್ವಿಂಟಾಲ್ ಅರಿಶಿಣವನ್ನು ಕಟಾವು ಮಾಡಿ 12 ಲಕ್ಷ ರೂ ಆದಾಯ ಗಳಿಸಿದೆ. ಈಗ ನಾನು 10 ಎಕರೆ ಭೂಮಿಗೆ ಅರಿಶಿಣ ಕೃಷಿಯನ್ನು ವಿಸ್ತರಿಸಿದ್ದೇನೆ ಹಾಗೂ ಈ ಋತುವಿನಲ್ಲಿ 30 ಲಕ್ಷ ರೂ ಆದಾಯ ನಿರೀಕ್ಷಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

(ಮೂಲ-ನ್ಯೂಸ್‌ ಫೀಡ್)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

13 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

22 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

23 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago