Advertisement
MIRROR FOCUS

ಅರಿಶಿನ ಕೃಷಿಯಲ್ಲಿ ಯಶಸ್ಸು ಗಳಿಸಿದ ಮಹಿಳೆ – ಮಿಶ್ರ ಬೆಳೆಗೆ ಇವರು ಮಾದರಿ..!

Share

ಕೃಷಿಯನ್ನು ನಂಬಿ ಸೋತ ಉದಾಹರಣೆ ಕಡಿಮೆ. ಆದರೆ ಹವಾಮಾನ, ನೀರಾವರಿ ಹಾಗೂ ಅವೈಜ್ಞಾನಿಕ ಪದ್ಧತಿಗಳಿಂದ ಹಿನ್ನಡೆಯಾದ ಉದಾಹರಣೆ ಇದೆ. ಆದರೆ, ಕೃಷಿಯನ್ನು ತಪಸ್ಸಿನಂತೆ ಮಾಡಿದವರು ಎಂದೂ ಸೋರ ಉದಾಹರಣೆ ಇಲ್ಲ. ಇದಕ್ಕೆ ಉದಾಹರಣೆ, ಮಧ್ಯಪ್ರದೇಶದ ನರ್ಮದಾಪುರಂನ ಕಾಂಚನ್ ವರ್ಮಾ.

ಇವರು ಗೋಧಿ, ಮೆಕ್ಕೆಜೋಳ ಮತ್ತು ತರಕಾರಿಗಳನ್ನು ಬೆಳೆಯುವ ಜೊತೆಗೆ, 2020 ರಲ್ಲಿ ಅರಶಿನ ಕೃಷಿಯನ್ನು ಪ್ರಾರಂಭಿಸಿ ಸಾಂಪ್ರದಾಯಿಕ ಬೆಳೆಗಳಿಂದ ಒಂದು ಎಕರೆಗೆ 1.5 ಲಕ್ಷ ರೂ ಗಳಿಸುತ್ತಿದ್ದ ಇವರು ಅರಶಿನ ಕೃಷಿಯಿಂದ ತಮ್ಮ ಆದಾಯವನ್ನು 3 ಲಕ್ಷ ರೂ ಗಳಿಗೆ ದ್ವಿಗುಣಗೊಳಿಸಿದರು.
2020 ರಲ್ಲಿ ನಾನು ದೂರದರ್ಶನದಲ್ಲಿ ಅರಿಶಿನ ಕೃಷಿಯ ಪ್ರಯೋಜನಗಳ ಬಗ್ಗೆ ಕಾರ್ಯಕ್ರಮವನ್ನು ನೋಡಿದೆ. ತದನಂತರ, ಹೆಚ್ಚಿನ ಮಾಹಿತಿ ಪಡೆಯಲು ಕೃಷಿ ವಿಜ್ಞಾನ ಕೇಂದ್ರ ಗೆ ಭೇಟಿ ನೀಡಿ ಏಳು ದಿನಗಳ ತರಬೇತಿ ಕಾರ್ಯಕ್ರಮವನ್ನು ಪಡೆದೆ. ಇಲ್ಲಿ ನಾನು “ಸಾಂಗ್ಲಿ” ತಳಿಯ ಅರಿಶಿಣವನ್ನು ಆಯ್ಕೆ ಮಾಡಿಕೊಂಡರು, ಇದು ಹೆಚ್ಚಿನ ಕರ್ಕ್ಯುಮಿನ್ ಅಂಶವನ್ನು ಹೊಂದಿದೆ ಮತ್ತು ಔಷದೀಯ ಉದ್ದೇಶಗಳಿಗಾಗಿ ಬಳಸಲಾಗುತ್ತದೆ. ಈ ತಳಿಯ ಆಳವಾದ ಕಿತ್ತಳೆ ಬಣ್ಣ ಮತ್ತು  ಸುವಾಸನೆಯನ್ನು ಹೊಂದಿದೆ, ಜೊತೆಗೆ ದೊಡ್ಡ ಗೆಡ್ಡೆಗಳನ್ನು ಉತ್ಪಾದಿಸುತ್ತದೆ ಇದರಿಂದ ನಾನು ಯಶಸ್ವಿಯಾಗಲು ಸಾಧ್ಯ ಎಂದರು.

ಮೊದಲ ವರ್ಷದಲ್ಲಿ ನಾನು ಒಂದು ಎಕರೆ ಭೂಮಿಯಲ್ಲಿ ಎಂಟು ಕ್ವಿಂಟಾಲ್ ಅರಿಶಿಣವನ್ನು ಬಿತ್ತಿ 100 ಕ್ವಿಂಟಾಲ್ ಇಳುವರಿ ಪಡೆದೆ.. 2023ರಲ್ಲಿ 400 ಕ್ವಿಂಟಾಲ್ ಅರಿಶಿಣವನ್ನು ಕಟಾವು ಮಾಡಿ 12 ಲಕ್ಷ ರೂ ಆದಾಯ ಗಳಿಸಿದೆ. ಈಗ ನಾನು 10 ಎಕರೆ ಭೂಮಿಗೆ ಅರಿಶಿಣ ಕೃಷಿಯನ್ನು ವಿಸ್ತರಿಸಿದ್ದೇನೆ ಹಾಗೂ ಈ ಋತುವಿನಲ್ಲಿ 30 ಲಕ್ಷ ರೂ ಆದಾಯ ನಿರೀಕ್ಷಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

(ಮೂಲ-ನ್ಯೂಸ್‌ ಫೀಡ್)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

2 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

9 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

17 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

18 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

19 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

1 day ago