ರಾಜ್ಯದಲ್ಲಿ ಯುವಶಕ್ತಿ ಯೋಜನೆ ಹಾಗೂ ಸ್ತ್ರೀ ಸಾಮರ್ಥ್ಯ ಯೋಜನೆ | ಉದ್ಯೋಗ ನೀಡುವ ಯೋಜನೆಗಳು ಇದು | 5 ಲಕ್ಷ ಯುವಕರಿಗೆ ಹಾಗೂ ಮಹಿಳೆಯರಿಗೆ ಉದ್ಯೋಗ |

October 25, 2022
4:16 PM

ರಾಜ್ಯದಲ್ಲಿ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಜಾರಿಗೆ ತರಲಿದ್ದೇವೆ. ಈ ಮೂಲಕ ಪ್ರತಿ ಗ್ರಾಮದಲ್ಲಿ ಯುವಕರಿಗೆ ಹಾಗೂ ಮಹಿಳೆಯರಿಗೆ ಉದ್ಯೋಗ ನೀಡುವ ಯೋಜನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

Advertisement

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯೋಜನೆಯಡಿ ಪ್ರತಿ ಗ್ರಾಮದಲ್ಲಿ ಎರಡು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂಪಾಯಿ ಸಾಲ ಮತ್ತು ಅನುದಾನ ಕೊಡಲಾಗುತ್ತದೆ. ಐದು ಲಕ್ಷ ಮಹಿಳೆಯರಿಗೆ ಉದ್ಯೋಗ ಕೊಡುವ ಕಾರ್ಯಕ್ರಮ ಮಾಡುತ್ತಿದ್ದೇವೆ ಹೇಳಿದ್ದಾರೆ.

ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಜಾರಿಗೆ ಮಾಡುವುದಾಗಿ, ಪ್ರತಿ ಗ್ರಾಮದಲ್ಲಿ ಎರಡು ಯುವಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂಪಾಯಿ ಅನುದಾನ ಕೊಡುತ್ತಿದ್ದೇವೆ ಎಂದರು. 5 ಲಕ್ಷ ಯುವಕರಿಗೆ ಕೊಡುವ ಯೋಜನೆ ಇದಾಗಿದ್ದು, ಎರಡು ಯೋಜನೆಗಳನ್ನು ಡಿಸೆಂಬರ್​​ನಲ್ಲಿ ಪ್ರಾರಂಭ ಮಾಡುವುದು ಎಂದು ತಿಳಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ
April 25, 2025
7:47 AM
by: The Rural Mirror ಸುದ್ದಿಜಾಲ
ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ
April 25, 2025
7:42 AM
by: The Rural Mirror ಸುದ್ದಿಜಾಲ
ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ
April 25, 2025
7:31 AM
by: The Rural Mirror ಸುದ್ದಿಜಾಲ
ಶುಕ್ರ ಮತ್ತು ರಾಹು ಮೀನ ರಾಶಿಯಲ್ಲಿ ಸಂಯೋಗ | 5 ರಾಶಿಚಕ್ರಗಳಲ್ಲಿ ವಿಶೇಷ ಪ್ರಭಾವ |
April 25, 2025
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group