ರಾಜ್ಯದಲ್ಲಿ ಯುವಶಕ್ತಿ ಯೋಜನೆ ಹಾಗೂ ಸ್ತ್ರೀ ಸಾಮರ್ಥ್ಯ ಯೋಜನೆ | ಉದ್ಯೋಗ ನೀಡುವ ಯೋಜನೆಗಳು ಇದು | 5 ಲಕ್ಷ ಯುವಕರಿಗೆ ಹಾಗೂ ಮಹಿಳೆಯರಿಗೆ ಉದ್ಯೋಗ |

October 25, 2022
4:16 PM

ರಾಜ್ಯದಲ್ಲಿ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಜಾರಿಗೆ ತರಲಿದ್ದೇವೆ. ಈ ಮೂಲಕ ಪ್ರತಿ ಗ್ರಾಮದಲ್ಲಿ ಯುವಕರಿಗೆ ಹಾಗೂ ಮಹಿಳೆಯರಿಗೆ ಉದ್ಯೋಗ ನೀಡುವ ಯೋಜನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯೋಜನೆಯಡಿ ಪ್ರತಿ ಗ್ರಾಮದಲ್ಲಿ ಎರಡು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂಪಾಯಿ ಸಾಲ ಮತ್ತು ಅನುದಾನ ಕೊಡಲಾಗುತ್ತದೆ. ಐದು ಲಕ್ಷ ಮಹಿಳೆಯರಿಗೆ ಉದ್ಯೋಗ ಕೊಡುವ ಕಾರ್ಯಕ್ರಮ ಮಾಡುತ್ತಿದ್ದೇವೆ ಹೇಳಿದ್ದಾರೆ.

ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಜಾರಿಗೆ ಮಾಡುವುದಾಗಿ, ಪ್ರತಿ ಗ್ರಾಮದಲ್ಲಿ ಎರಡು ಯುವಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂಪಾಯಿ ಅನುದಾನ ಕೊಡುತ್ತಿದ್ದೇವೆ ಎಂದರು. 5 ಲಕ್ಷ ಯುವಕರಿಗೆ ಕೊಡುವ ಯೋಜನೆ ಇದಾಗಿದ್ದು, ಎರಡು ಯೋಜನೆಗಳನ್ನು ಡಿಸೆಂಬರ್​​ನಲ್ಲಿ ಪ್ರಾರಂಭ ಮಾಡುವುದು ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror