ರಾಜ್ಯದಲ್ಲಿ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಜಾರಿಗೆ ತರಲಿದ್ದೇವೆ. ಈ ಮೂಲಕ ಪ್ರತಿ ಗ್ರಾಮದಲ್ಲಿ ಯುವಕರಿಗೆ ಹಾಗೂ ಮಹಿಳೆಯರಿಗೆ ಉದ್ಯೋಗ ನೀಡುವ ಯೋಜನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯೋಜನೆಯಡಿ ಪ್ರತಿ ಗ್ರಾಮದಲ್ಲಿ ಎರಡು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂಪಾಯಿ ಸಾಲ ಮತ್ತು ಅನುದಾನ ಕೊಡಲಾಗುತ್ತದೆ. ಐದು ಲಕ್ಷ ಮಹಿಳೆಯರಿಗೆ ಉದ್ಯೋಗ ಕೊಡುವ ಕಾರ್ಯಕ್ರಮ ಮಾಡುತ್ತಿದ್ದೇವೆ ಹೇಳಿದ್ದಾರೆ.
ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಜಾರಿಗೆ ಮಾಡುವುದಾಗಿ, ಪ್ರತಿ ಗ್ರಾಮದಲ್ಲಿ ಎರಡು ಯುವಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂಪಾಯಿ ಅನುದಾನ ಕೊಡುತ್ತಿದ್ದೇವೆ ಎಂದರು. 5 ಲಕ್ಷ ಯುವಕರಿಗೆ ಕೊಡುವ ಯೋಜನೆ ಇದಾಗಿದ್ದು, ಎರಡು ಯೋಜನೆಗಳನ್ನು ಡಿಸೆಂಬರ್ನಲ್ಲಿ ಪ್ರಾರಂಭ ಮಾಡುವುದು ಎಂದು ತಿಳಿಸಿದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…