ರಾಜ್ಯದಲ್ಲಿ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಜಾರಿಗೆ ತರಲಿದ್ದೇವೆ. ಈ ಮೂಲಕ ಪ್ರತಿ ಗ್ರಾಮದಲ್ಲಿ ಯುವಕರಿಗೆ ಹಾಗೂ ಮಹಿಳೆಯರಿಗೆ ಉದ್ಯೋಗ ನೀಡುವ ಯೋಜನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯೋಜನೆಯಡಿ ಪ್ರತಿ ಗ್ರಾಮದಲ್ಲಿ ಎರಡು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂಪಾಯಿ ಸಾಲ ಮತ್ತು ಅನುದಾನ ಕೊಡಲಾಗುತ್ತದೆ. ಐದು ಲಕ್ಷ ಮಹಿಳೆಯರಿಗೆ ಉದ್ಯೋಗ ಕೊಡುವ ಕಾರ್ಯಕ್ರಮ ಮಾಡುತ್ತಿದ್ದೇವೆ ಹೇಳಿದ್ದಾರೆ.
ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಜಾರಿಗೆ ಮಾಡುವುದಾಗಿ, ಪ್ರತಿ ಗ್ರಾಮದಲ್ಲಿ ಎರಡು ಯುವಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂಪಾಯಿ ಅನುದಾನ ಕೊಡುತ್ತಿದ್ದೇವೆ ಎಂದರು. 5 ಲಕ್ಷ ಯುವಕರಿಗೆ ಕೊಡುವ ಯೋಜನೆ ಇದಾಗಿದ್ದು, ಎರಡು ಯೋಜನೆಗಳನ್ನು ಡಿಸೆಂಬರ್ನಲ್ಲಿ ಪ್ರಾರಂಭ ಮಾಡುವುದು ಎಂದು ತಿಳಿಸಿದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…