ರಾಜ್ಯದಲ್ಲಿ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಜಾರಿಗೆ ತರಲಿದ್ದೇವೆ. ಈ ಮೂಲಕ ಪ್ರತಿ ಗ್ರಾಮದಲ್ಲಿ ಯುವಕರಿಗೆ ಹಾಗೂ ಮಹಿಳೆಯರಿಗೆ ಉದ್ಯೋಗ ನೀಡುವ ಯೋಜನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯೋಜನೆಯಡಿ ಪ್ರತಿ ಗ್ರಾಮದಲ್ಲಿ ಎರಡು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂಪಾಯಿ ಸಾಲ ಮತ್ತು ಅನುದಾನ ಕೊಡಲಾಗುತ್ತದೆ. ಐದು ಲಕ್ಷ ಮಹಿಳೆಯರಿಗೆ ಉದ್ಯೋಗ ಕೊಡುವ ಕಾರ್ಯಕ್ರಮ ಮಾಡುತ್ತಿದ್ದೇವೆ ಹೇಳಿದ್ದಾರೆ.
ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಜಾರಿಗೆ ಮಾಡುವುದಾಗಿ, ಪ್ರತಿ ಗ್ರಾಮದಲ್ಲಿ ಎರಡು ಯುವಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂಪಾಯಿ ಅನುದಾನ ಕೊಡುತ್ತಿದ್ದೇವೆ ಎಂದರು. 5 ಲಕ್ಷ ಯುವಕರಿಗೆ ಕೊಡುವ ಯೋಜನೆ ಇದಾಗಿದ್ದು, ಎರಡು ಯೋಜನೆಗಳನ್ನು ಡಿಸೆಂಬರ್ನಲ್ಲಿ ಪ್ರಾರಂಭ ಮಾಡುವುದು ಎಂದು ತಿಳಿಸಿದರು.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…