ಕಾಡಾನೆ ದಾಳಿ |ಓರ್ವ ಮಹಿಳೆ ಸಾವು

March 26, 2022
9:01 PM

ಚಿಕ್ಕಮಗಳೂರು ಆಲ್ದೂರು ಸಮೀಪದ ಕೆಳಗೂರು ಗ್ರಾಮದ ಕಾಫಿ ತೋಟದಲ್ಲಿ ಕಾಳು ಮೆಣಸು ಕೊಯ್ಲು ಮಾಡುತ್ತಿದ್ದ ಸಮಯದಲ್ಲಿ ಕಾಡಾನೆ ದಾಳಿ ಮಾಡಿದ್ದು, ಓರ್ವ ಮಹಿಳೆ ಸಾವನಪ್ಪಿದ್ದಾರೆ. ಇನ್ನೊಬ್ಬರಿಗೆ ಗಂಭೀರ ಗಾಯವಾಗಿದೆ.

ಸರೋಜಬಾಯಿ (45) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ದುಗ್ಗಪ್ಪ ಎಂಬ ವ್ಯಕ್ತಿಗೆ ಗಾಯವಾಗಿದೆ. ಕಾಳು ಮೆಣಸು ಕೊಯ್ಯಲು ತೆರಳಿದಾಗ ಈ ಘಟನೆ ನಡೆದಿದ್ದು, ಈ ಸಂಬಂಧ ಆಲ್ದೂರು ಪೊಲೀಸರು ಪ್ರಕರಣ ದಾಖಲಿಸಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ
June 5, 2026
10:04 PM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್
ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ
June 5, 2026
8:20 PM
by: ಪ್ರಬಂಧ ಅಂಬುತೀರ್ಥ
ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ
June 5, 2026
8:06 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror