ಚಿಕ್ಕಮಗಳೂರು ಆಲ್ದೂರು ಸಮೀಪದ ಕೆಳಗೂರು ಗ್ರಾಮದ ಕಾಫಿ ತೋಟದಲ್ಲಿ ಕಾಳು ಮೆಣಸು ಕೊಯ್ಲು ಮಾಡುತ್ತಿದ್ದ ಸಮಯದಲ್ಲಿ ಕಾಡಾನೆ ದಾಳಿ ಮಾಡಿದ್ದು, ಓರ್ವ ಮಹಿಳೆ ಸಾವನಪ್ಪಿದ್ದಾರೆ. ಇನ್ನೊಬ್ಬರಿಗೆ ಗಂಭೀರ ಗಾಯವಾಗಿದೆ.
ಸರೋಜಬಾಯಿ (45) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ದುಗ್ಗಪ್ಪ ಎಂಬ ವ್ಯಕ್ತಿಗೆ ಗಾಯವಾಗಿದೆ. ಕಾಳು ಮೆಣಸು ಕೊಯ್ಯಲು ತೆರಳಿದಾಗ ಈ ಘಟನೆ ನಡೆದಿದ್ದು, ಈ ಸಂಬಂಧ ಆಲ್ದೂರು ಪೊಲೀಸರು ಪ್ರಕರಣ ದಾಖಲಿಸಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…