Advertisement
ಸುದ್ದಿಗಳು

ಮನಸ್ವಿನಿ ಯೋಜನೆಯ ಮೂಲಕ ಪ್ರತಿ ತಿಂಗಳು ಮಹಿಳೆಯರಿಗೆ ಸಿಗಲಿದೆ ರೂ.800 ಪಿಂಚಣಿ

Share

ವಿಧವೆಯರು, ಗಂಡನಿಂದ ದೂರವಾಗಿರುವವರು ಅಥವಾ ಮದುವೆಯಾಗದೆ ಒಬ್ಬಂಟಿಯಾಗಿ ಜೀವಿಸುತ್ತಿರುವ ಮಹಿಳೆರಿಗೆ ಆರ್ಥಿಕ ಭದ್ರತೆ ನೀಡುವ ದೃಷ್ಟಿಯಿಂದ ರಾಜ್ಯ ಸರ್ಕಾರವು ಮನಸ್ವಿನೀ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಪ್ರತಿ ತಿಂಗಳು ರೂ 800 ಪಿಂಚಣಿ ಸಿಗುತ್ತದೆ. ಮಾತ್ರವಲ್ಲ ವೃದ್ಧಾಪ್ಯ ವೇತನದ ಮಾದರಿಯಲ್ಲೇ ನೇರವಾಗಿ ಫಲಾನುಭವಿಯ ಖಾತೆಗೆ ಜಮೆ ಆಗುತ್ತದೆ.  ಈ ಯೋಜನೆಯ ನಿಯಮದ ಪ್ರಕಾರ ಈಗಾಗಲೇ ವಿಧವಾ ವೇತನ, ಅಂಗವಿಕಲ ವೇತನ ಅಥವಾ ಸಂಧ್ಯ ಸುರಕ್ಷ ಪಡೆಯುತ್ತಿರುವವರು ಹಾಗೂ ಮರುಮದುವೆ ಆದವರಿಗೆ ಈ ಪಿಂಚಣಿಯು ಸಿಗುವುದಿಲ್ಲ.
ಬೇಕಾಗುವ ದಾಖಲೆ:
• ಬಿಪಿಎಲ್ ರೇಷನ್ ಕಾರ್ಡ್
• ಆಧಾರ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
• ಚುನಾವಣಾ ಗುರುತಿನ ಚೀಟಿ
• ಅವಿವಾಹಿತರಾಗಿದ್ದರೆ-ಮರುಮದುವೆ ಆಗಿಲ್ಲ ಎಂಬ ಪ್ರಮಾಣ ಪತ್ರ
• ವಿಚ್ಛೇದಾರರಿಗೆ- ಗಂಡನಿಂದ ದೂರವಾಗಿರುವ ಪ್ರಮಾಣ ಪತ್ರ
• ಪಾಸ್ಪೋರ್ಟ್ ಅಳತೆಯ ಪೋಟೋ
ಅರ್ಜಿ ಸಲ್ಲಿಸುವ ವಿಧಾನ:
ನಿಮ್ಮ ಹತ್ತಿರದ ನಾಡಕಚೇರಿ ಅಥವಾ ಅಟಲ್ ಜೀ ಜನಸ್ನೇಹಿ ಕೇಂದ್ರ ಕ್ಕೇ ಭೇಟಿ ನೀಡಬೇಕು. ಅಲ್ಲಿ ಫಾರಂ ಪಡೆದು ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬಹುದು. ಯಾವುದೇ ಆನ್ ಲೈನ್ ವ್ಯವಸ್ಥೆ ಬಂದಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

20 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

20 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago