ಸುದ್ದಿಗಳು

ರಾಜ್ಯದ ಮತ ಚಲಾವಣೆಯಲ್ಲೂ ಹೆಣ್ಮಕ್ಕಳೇ ಸ್ಟ್ರಾಂಗ್‌ ಗುರೂ!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜಕೀಯ ವಲಯದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ತೀರ ಕಡಿಮೆಯಿದ್ದರೂ, ಹಕ್ಕು ಚಲಾವಣೆಯಲ್ಲಿ ಮಾತ್ರ ಪುರುಷರಿಗಿಂತ ಮಹಿಳೆಯರೇ ಒಂದು ಕೈ ಮುಂದಿದ್ದಾರೆ. ರಾಜ್ಯದ 6 ಜಿಲ್ಲೆಗಳಲ್ಲಿ ಹೆಣ್ಣುಮಕ್ಕಳೇ ಸ್ಟ್ರಾಂಗ್‌ ಆಗಿದ್ದಾರೆ.

Advertisement

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಪುರುಷರನ್ನೂ ಮೀರಿಸಿ ಮಹಿಳೆಯರು ಮತಗಟ್ಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಮಹಿಳೆಯರಿಂದಲೇ ಹೆಚ್ಚು ಮತ ಚಲಾವಣೆ ಆಗಿದೆ ಎಂದು ಅಂಕಿಅಂಶದಿಂದ ತಿಳಿದು ಬಂದಿದೆ.

ಈ ಆರು ಜಿಲ್ಲೆಗಳ ಪೈಕಿ ಯಾವ ಜಿಲ್ಲೆಯಲ್ಲಿ ಪುರುಷರು ಹಾಗೂ ಮಹಿಳೆಯರು ಎಷ್ಟು ಮತದಾನ ಮಾಡಿದ್ದಾರೆ? ಈ ಎರಡೂ ವರ್ಗದವರಿಗೆ ಇರುವ ಮತಗಳ ಅಂತರ ಎಷ್ಟು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಯಾವ ಜಿಲ್ಲೆಯಲ್ಲಿ ಎಷ್ಟು ಮತ; ಅಂತರ?
ಉಡುಪಿ – 45,755 ಅಂತರ (ಪುರುಷರ ಮತದಾನ – 3,86,361, ಮಹಿಳೆಯರ ಮತದಾನ -4,32,116)
ದಕ್ಷಿಣ ಕನ್ನಡ – 35,589 (ಪುರುಷರ ಮತದಾನ – 6,61,368, ಮಹಿಳೆಯರ ಮತದಾನ – 6,96,957)
ಕೊಡಗು – 3,333 (ಪುರುಷರ ಮತದಾನ – 1,68,843, ಮಹಿಳೆಯರ ಮತದಾನ – 1,72,176)
ರಾಮನಗರ – 3,032 (ಪುರುಷರ ಮತದಾನ – 3,83,152, ಮಹಿಳೆಯರ ಮತದಾನ – 3,86,184)
ಮಂಡ್ಯ – 2,822 (ಪುರುಷರ ಮತದಾನ – 6,46,227, ಮಹಿಳೆಯರ ಮತದಾನ – 6,49,049)
ಚಾಮರಾಜನಗರ – 487 (ಪುರುಷರ ಮತದಾನ – 3,50,738, ಮಹಿಳೆಯರ ಮತದಾನ – 3,51,225)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

5 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…

5 hours ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

10 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago