Advertisement
ಸುದ್ದಿಗಳು

ರಾಜ್ಯದ ಮತ ಚಲಾವಣೆಯಲ್ಲೂ ಹೆಣ್ಮಕ್ಕಳೇ ಸ್ಟ್ರಾಂಗ್‌ ಗುರೂ!

Share

ರಾಜಕೀಯ ವಲಯದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ತೀರ ಕಡಿಮೆಯಿದ್ದರೂ, ಹಕ್ಕು ಚಲಾವಣೆಯಲ್ಲಿ ಮಾತ್ರ ಪುರುಷರಿಗಿಂತ ಮಹಿಳೆಯರೇ ಒಂದು ಕೈ ಮುಂದಿದ್ದಾರೆ. ರಾಜ್ಯದ 6 ಜಿಲ್ಲೆಗಳಲ್ಲಿ ಹೆಣ್ಣುಮಕ್ಕಳೇ ಸ್ಟ್ರಾಂಗ್‌ ಆಗಿದ್ದಾರೆ.

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಪುರುಷರನ್ನೂ ಮೀರಿಸಿ ಮಹಿಳೆಯರು ಮತಗಟ್ಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಮಹಿಳೆಯರಿಂದಲೇ ಹೆಚ್ಚು ಮತ ಚಲಾವಣೆ ಆಗಿದೆ ಎಂದು ಅಂಕಿಅಂಶದಿಂದ ತಿಳಿದು ಬಂದಿದೆ.

ಈ ಆರು ಜಿಲ್ಲೆಗಳ ಪೈಕಿ ಯಾವ ಜಿಲ್ಲೆಯಲ್ಲಿ ಪುರುಷರು ಹಾಗೂ ಮಹಿಳೆಯರು ಎಷ್ಟು ಮತದಾನ ಮಾಡಿದ್ದಾರೆ? ಈ ಎರಡೂ ವರ್ಗದವರಿಗೆ ಇರುವ ಮತಗಳ ಅಂತರ ಎಷ್ಟು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಯಾವ ಜಿಲ್ಲೆಯಲ್ಲಿ ಎಷ್ಟು ಮತ; ಅಂತರ?
ಉಡುಪಿ – 45,755 ಅಂತರ (ಪುರುಷರ ಮತದಾನ – 3,86,361, ಮಹಿಳೆಯರ ಮತದಾನ -4,32,116)
ದಕ್ಷಿಣ ಕನ್ನಡ – 35,589 (ಪುರುಷರ ಮತದಾನ – 6,61,368, ಮಹಿಳೆಯರ ಮತದಾನ – 6,96,957)
ಕೊಡಗು – 3,333 (ಪುರುಷರ ಮತದಾನ – 1,68,843, ಮಹಿಳೆಯರ ಮತದಾನ – 1,72,176)
ರಾಮನಗರ – 3,032 (ಪುರುಷರ ಮತದಾನ – 3,83,152, ಮಹಿಳೆಯರ ಮತದಾನ – 3,86,184)
ಮಂಡ್ಯ – 2,822 (ಪುರುಷರ ಮತದಾನ – 6,46,227, ಮಹಿಳೆಯರ ಮತದಾನ – 6,49,049)
ಚಾಮರಾಜನಗರ – 487 (ಪುರುಷರ ಮತದಾನ – 3,50,738, ಮಹಿಳೆಯರ ಮತದಾನ – 3,51,225)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

9 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

18 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

19 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

23 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

24 hours ago