Advertisement
ಸುದ್ದಿಗಳು

ರಾಜ್ಯದ ಮತ ಚಲಾವಣೆಯಲ್ಲೂ ಹೆಣ್ಮಕ್ಕಳೇ ಸ್ಟ್ರಾಂಗ್‌ ಗುರೂ!

Share

ರಾಜಕೀಯ ವಲಯದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ತೀರ ಕಡಿಮೆಯಿದ್ದರೂ, ಹಕ್ಕು ಚಲಾವಣೆಯಲ್ಲಿ ಮಾತ್ರ ಪುರುಷರಿಗಿಂತ ಮಹಿಳೆಯರೇ ಒಂದು ಕೈ ಮುಂದಿದ್ದಾರೆ. ರಾಜ್ಯದ 6 ಜಿಲ್ಲೆಗಳಲ್ಲಿ ಹೆಣ್ಣುಮಕ್ಕಳೇ ಸ್ಟ್ರಾಂಗ್‌ ಆಗಿದ್ದಾರೆ.

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಪುರುಷರನ್ನೂ ಮೀರಿಸಿ ಮಹಿಳೆಯರು ಮತಗಟ್ಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಮಹಿಳೆಯರಿಂದಲೇ ಹೆಚ್ಚು ಮತ ಚಲಾವಣೆ ಆಗಿದೆ ಎಂದು ಅಂಕಿಅಂಶದಿಂದ ತಿಳಿದು ಬಂದಿದೆ.

ಈ ಆರು ಜಿಲ್ಲೆಗಳ ಪೈಕಿ ಯಾವ ಜಿಲ್ಲೆಯಲ್ಲಿ ಪುರುಷರು ಹಾಗೂ ಮಹಿಳೆಯರು ಎಷ್ಟು ಮತದಾನ ಮಾಡಿದ್ದಾರೆ? ಈ ಎರಡೂ ವರ್ಗದವರಿಗೆ ಇರುವ ಮತಗಳ ಅಂತರ ಎಷ್ಟು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಯಾವ ಜಿಲ್ಲೆಯಲ್ಲಿ ಎಷ್ಟು ಮತ; ಅಂತರ?
ಉಡುಪಿ – 45,755 ಅಂತರ (ಪುರುಷರ ಮತದಾನ – 3,86,361, ಮಹಿಳೆಯರ ಮತದಾನ -4,32,116)
ದಕ್ಷಿಣ ಕನ್ನಡ – 35,589 (ಪುರುಷರ ಮತದಾನ – 6,61,368, ಮಹಿಳೆಯರ ಮತದಾನ – 6,96,957)
ಕೊಡಗು – 3,333 (ಪುರುಷರ ಮತದಾನ – 1,68,843, ಮಹಿಳೆಯರ ಮತದಾನ – 1,72,176)
ರಾಮನಗರ – 3,032 (ಪುರುಷರ ಮತದಾನ – 3,83,152, ಮಹಿಳೆಯರ ಮತದಾನ – 3,86,184)
ಮಂಡ್ಯ – 2,822 (ಪುರುಷರ ಮತದಾನ – 6,46,227, ಮಹಿಳೆಯರ ಮತದಾನ – 6,49,049)
ಚಾಮರಾಜನಗರ – 487 (ಪುರುಷರ ಮತದಾನ – 3,50,738, ಮಹಿಳೆಯರ ಮತದಾನ – 3,51,225)

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

8 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

14 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

22 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago