Advertisement
ಸುದ್ದಿಗಳು

ಕೃಷಿಯಲ್ಲಿ ದೂರ ಶಿಕ್ಷಣ ಕುರಿತ ಕಾರ್ಯಗಾರ

Share

ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ ನೀಡಲಾಗುತ್ತಿದೆ. ರೈತರು ಆರ್ಥಿಕವಾಗಿ ಮತ್ತಷ್ಟು ಸಬಲರಾಗಲು ಇದು ಸಹಕಾರಿಯಾಗಿದೆ. ಇತ್ತೀಚೆಗೆ ಕೃಷಿಯಲ್ಲಿ ದೂರ ಶಿಕ್ಷಣ ಪಡೆಯುವವರ ಸಂಖ್ಯೆಯೂ ಹೆಚ್ಚಾಗಿದೆ ಎಂದು ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ.ವೈ.ಎನ್ ಶಿವಲಿಂಗಯ್ಯ ಹೇಳಿದರು.

ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿಂದು ಕೃಷಿಯಲ್ಲಿ ದೂರ ಶಿಕ್ಷಣ ಕುರಿತ  ರಾಜ್ಯ ಮಟ್ಟದ ಕಾರ್ಯಗಾರ ಆಯೋಜಿಸಲಾಗಿತ್ತು. ಕೃಷಿಯಲ್ಲಿ ಇತ್ತೀಚಿನ ಆವಿಷ್ಕಾರಗಳು, ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಕೆ ಮಾಹಿತಿ ನೀಡಲಾಯಿತು. ಈ ಸಂದರ್ಭ ಅವರು ಮಾತನಾಡಿದರು. ರೈತರಿಗೆ ತಂತ್ರಜ್ಞಾನ ಮತ್ತು ಪರಿಕರಗಳನ್ನು ಪೂರೈಸುವ ಉದ್ದೇಶದಿಂದ ಕಾರ್ಯಗಾರ ಆಯೋಜಿಸಲಾಗಿದ್ದು, ತಂಜ್ಞರು ಮತ್ತು ವಿಜ್ಞಾನಿಗಳು ಕೃಷಿ ಬೀಜ ಬಿತ್ತನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದರು.

ಜಿಕೆವಿಕೆ ದೂರ ಶಿಕ್ಷಣ ಸಂಯೋಜಕರು ಮತ್ತು ಮುಖ್ಯಸ್ಥ ಡಾ.ಜಿ ಗಂಗಾಧರ್ ಈಶ್ವರ್ ರಾವ್, ಕುಲಸಚಿವ ಡಾ.ಕೆ.ಸಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

7 minutes ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

4 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago