Advertisement
ಅನುಕ್ರಮ

ಇಂದು ವಿಶ್ವ ಪುಸ್ತಕ ದಿನ | ಪುಸ್ತಕ ಓದೋಣ… ಉತ್ತಮ ಸ್ನೇಹಿತನ ಆಯ್ಕೆ ಮಾಡೋಣ… |

Share

ಸಮಯವಿದ್ದಾಗ ಓದುವುದಕ್ಕಿಂತ ಸಮಯ ಮಾಡಿಕೊಂಡು ಓದುವುದು ಉತ್ತಮ ಯಾರು ಪುಸ್ತಕಗಳನ್ನು ಪ್ರೀತಿಸುತ್ತಾರೋ ಅವರು ಏಕಾಂಗಿತನವನ್ನು ಯಾವತ್ತೂ ಅನುಭವಿಸಲಾರರು. ಜೀವನದಲ್ಲಿ ಉತ್ತಮ ಸ್ನೇಹಿತ ಅಂತ ಇರುವುದಾದರೆ ಅವುಗಳು ಪುಸ್ತಕಗಳೇ ಸರಿ. ಪುಸ್ತಕ ಓದುವಿಕೆ ಸಂತೋಷ, ಮಾನಸಿಕ ನೆಮ್ಮದಿ, ಜ್ಞಾನ, ವೃಧ್ದಿಸುವ ಶಬ್ದಭಂಡಾರ, ಭಾಷಾ ಕೌಶಲ್ಯ ಎಲ್ಲವನ್ನೂ ಕೊಡುತ್ತದೆ . ಪ್ರತಿಯಾಗಿ ನಮ್ಮ ಸಮಯವನ್ನು ಮಾತ್ರ ಬಯಸುತ್ತದೆ.

ಓದು ಅವರವರ ಭಾವಕ್ಕೆ , ಆಯ್ಕೆಯ ಮೇಲೆ ಅವಲಂಬಿತ. ಇಲ್ಲಿ ನಮ್ಮ ಆರಿಸುವ ಜಾಣ್ಮೆ ಮುಖ್ಯವಾಗಿರುತ್ತವೆ. ಎಷ್ಟೋ ಒಳ್ಳೆಯ ಪುಸ್ತಕ ಗಳು ಓದುಗರನ್ನು ತಲುಪದೇ ಇರಬಹುದು. ಗಡಿಬಿಡಿಯಲ್ಲಿ ನಾವು ಯಾವತ್ತೂ ಗ್ರಂಥಾಲಯ ಅಥವಾ ಪುಸ್ತಕಗಳ ಅಂಗಡಿಗೆ ಹೋಗಬಾರದು. ಬಹಳಷ್ಟು ಸಮಯ ನಮಗೆ ಇದ್ದಾಗ ತಾಳ್ಮೆಯಿಂದ ಆಯ್ಕೆ ಮಾಡಬಹುದು. ಓದುಗ ವರ್ಗ ಇಂದು ವಿಸ್ತಾರವಾಗಿದೆ, ಆಯ್ಕೆಯೂ ಕೂಡ. ಎಲ್ಲಾ ವಿಭಾಗಗಳಲ್ಲೂ ಸಾಕಷ್ಟು ಪುಸ್ತಕಗಳು ಪ್ರಕಟಗೊಳ್ಳುತ್ತಿವೆ. ಮನರಂಜನೆ, ಜ್ಞಾನವರ್ಧನೆಗಾಗಿ, ಆರೋಗ್ಯ ಸಂಬಂದಿ, ವೈಜ್ಞಾನಿಕ, ತಂತ್ರಜ್ಞಾನ, ಮಕ್ಕಳ ಪುಸ್ತಕಗಳು ಅಲ್ಲದೆ ಇನ್ನೂ ಬೇಕಾದಷ್ಟು ರೀತಿಯ ಪುಸ್ತಕ ಗಳು ಪ್ರಕಟವಾಗುತ್ತಿವೆ. ಓದುಗ ವರ್ಗವೂ ಬೆಳೆಯುತ್ತಿರುವುದು ಸಂತಸದ ಸಂಗತಿ.
1995 ರಲ್ಲಿ ಯುನೆಸ್ಕೋ ಮೊದಲ ಬಾರಿಗೆ ವಿಶ್ವ ಪುಸ್ತಕ ದಿನಾಚರಣೆಯ ಘೋಷಣೆ ಮಾಡಿತು. ಓದುವಿಕೆ, ಪ್ರಕಾಶನ ಮತ್ತು ಕೃತಿಸ್ವಾಮ್ಯ ಗಳ ಬಗ್ಗೆ ಅರಿವು ಮತ್ತು ಪ್ರಚಾರ ಇದರ ಉದ್ದೇಶ.

ಬನ್ನಿ ಪುಸ್ತಕ ಓದೋಣ. “ಪ್ರತಿಯೊಬ್ಬ ವ್ಯಕ್ತಿಯೂ ಒಂದು ಪುಸ್ತಕ, ಪ್ರತಿವರ್ಷ ವೂ ಒಂದು ಅಧ್ಯಾಯ”

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

13 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

13 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

13 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

13 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago