ಸಮಯವಿದ್ದಾಗ ಓದುವುದಕ್ಕಿಂತ ಸಮಯ ಮಾಡಿಕೊಂಡು ಓದುವುದು ಉತ್ತಮ ಯಾರು ಪುಸ್ತಕಗಳನ್ನು ಪ್ರೀತಿಸುತ್ತಾರೋ ಅವರು ಏಕಾಂಗಿತನವನ್ನು ಯಾವತ್ತೂ ಅನುಭವಿಸಲಾರರು. ಜೀವನದಲ್ಲಿ ಉತ್ತಮ ಸ್ನೇಹಿತ ಅಂತ ಇರುವುದಾದರೆ ಅವುಗಳು ಪುಸ್ತಕಗಳೇ ಸರಿ. ಪುಸ್ತಕ ಓದುವಿಕೆ ಸಂತೋಷ, ಮಾನಸಿಕ ನೆಮ್ಮದಿ, ಜ್ಞಾನ, ವೃಧ್ದಿಸುವ ಶಬ್ದಭಂಡಾರ, ಭಾಷಾ ಕೌಶಲ್ಯ ಎಲ್ಲವನ್ನೂ ಕೊಡುತ್ತದೆ . ಪ್ರತಿಯಾಗಿ ನಮ್ಮ ಸಮಯವನ್ನು ಮಾತ್ರ ಬಯಸುತ್ತದೆ.
ಬನ್ನಿ ಪುಸ್ತಕ ಓದೋಣ. “ಪ್ರತಿಯೊಬ್ಬ ವ್ಯಕ್ತಿಯೂ ಒಂದು ಪುಸ್ತಕ, ಪ್ರತಿವರ್ಷ ವೂ ಒಂದು ಅಧ್ಯಾಯ”
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…