ಸಿಂಗಾಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ಭಾರತೀಯ ಗ್ರ್ಯಾಂಡ್ ಮಾಸ್ಟರ್ ಡಿ. ಗುಕೇಶ್ ಸಾಧನೆಗೆ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅಭಿನಂದನೆ ಸಲ್ಲಿಸಿದ್ದಾರೆ. ಡಿ.ಗುಕೇಶ್ ಚದುರಂಗದ ಆಟದಲ್ಲಿ ಜಾಗತಿಕವಾಗಿ ವಿಶ್ವ ಶ್ರೇಷ್ಠ ಸಾಧನೆ ಮಾಡಿದ್ದು, ದೇಶಕ್ಕೆ ಕೀರ್ತಿ ತಂದಿದ್ದಾರೆ. ಅವರಿಂದ ಪ್ರೇರಣೆ ಪಡದು ಯುವ ಕ್ರೀಡಾಪಟುಗಳು ಮುನ್ನಡೆಯಬೇಕು. ತಮ್ಮ ಅಗಾಧ ಪರಿಶ್ರಮದಿಂದ ಸಾಧನೆಯ ಮೈಲಿಗಲ್ಲು ಸ್ಥಾಪಿಸಬೇಕೆಂದು ಕರೆ ನೀಡಿದ್ದಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…