ಸಿಂಗಾಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ಭಾರತೀಯ ಗ್ರ್ಯಾಂಡ್ ಮಾಸ್ಟರ್ ಡಿ. ಗುಕೇಶ್ ಸಾಧನೆಗೆ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅಭಿನಂದನೆ ಸಲ್ಲಿಸಿದ್ದಾರೆ. ಡಿ.ಗುಕೇಶ್ ಚದುರಂಗದ ಆಟದಲ್ಲಿ ಜಾಗತಿಕವಾಗಿ ವಿಶ್ವ ಶ್ರೇಷ್ಠ ಸಾಧನೆ ಮಾಡಿದ್ದು, ದೇಶಕ್ಕೆ ಕೀರ್ತಿ ತಂದಿದ್ದಾರೆ. ಅವರಿಂದ ಪ್ರೇರಣೆ ಪಡದು ಯುವ ಕ್ರೀಡಾಪಟುಗಳು ಮುನ್ನಡೆಯಬೇಕು. ತಮ್ಮ ಅಗಾಧ ಪರಿಶ್ರಮದಿಂದ ಸಾಧನೆಯ ಮೈಲಿಗಲ್ಲು ಸ್ಥಾಪಿಸಬೇಕೆಂದು ಕರೆ ನೀಡಿದ್ದಾರೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…