ಸಿಂಗಾಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ಭಾರತೀಯ ಗ್ರ್ಯಾಂಡ್ ಮಾಸ್ಟರ್ ಡಿ. ಗುಕೇಶ್ ಸಾಧನೆಗೆ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅಭಿನಂದನೆ ಸಲ್ಲಿಸಿದ್ದಾರೆ. ಡಿ.ಗುಕೇಶ್ ಚದುರಂಗದ ಆಟದಲ್ಲಿ ಜಾಗತಿಕವಾಗಿ ವಿಶ್ವ ಶ್ರೇಷ್ಠ ಸಾಧನೆ ಮಾಡಿದ್ದು, ದೇಶಕ್ಕೆ ಕೀರ್ತಿ ತಂದಿದ್ದಾರೆ. ಅವರಿಂದ ಪ್ರೇರಣೆ ಪಡದು ಯುವ ಕ್ರೀಡಾಪಟುಗಳು ಮುನ್ನಡೆಯಬೇಕು. ತಮ್ಮ ಅಗಾಧ ಪರಿಶ್ರಮದಿಂದ ಸಾಧನೆಯ ಮೈಲಿಗಲ್ಲು ಸ್ಥಾಪಿಸಬೇಕೆಂದು ಕರೆ ನೀಡಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…